ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಬಿಜೆಪಿ ಅಭ್ಯರ್ಥಿಗಳಾಗಿ ಇಬ್ಬರು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.
ರಾಜಸ್ಥಾನದಿಂದ ಮೂರು ಸ್ಥಾನಗಳಲ್ಲಿ ಮೂವರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳಾದ ಚುನ್ನಿ ಲಾಲ್ ಗರಾಸಿಯಾ ಮತ್ತು ಮದನ್ ರಾಥೋಡ್ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋನಿಯಾ ಗಾಂಧಿ ಅವರನ್ನು ರಾಜ್ಯಸಭೆಯ ಚುನಾವಣಾಧಿಕಾರಿ ಮಹಾವೀರ ಪ್ರಸಾದ್ ಶರ್ಮಾ ಅವರು ಆಯ್ಕೆ ಮಾಡಿದ್ದಾರೆ. ರಾಜಸ್ಥಾನದ ಎಲ್ಲಾ ಮೂವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…