ಕಳೆದ ಎರಡು ವರ್ಷಗಳಿಂದ ಡಯಾಲಿಸಿಸ್ ನೌಕರರಿಗೆ ಸರಿಯಾದ ವೇತನ ಸಮಸ್ಯೆ ಹಾಗೂ ಇತರೆ ಸೌಲಭ್ಯಗಳನ್ನು ನೀಡದ ಹಿನ್ನೆಲೆ ಆಗಸ್ಟ್ 2ರಿಂದ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ರಾಜ್ಯ ಡಯಾಲಿಸಿಸ್ ನೌಕರರ ಸಂಘ ನಿರ್ಧರಿಸಿದೆ.
ಅನಿರ್ದಿಷ್ಟಾವಧಿ ಪ್ರತಿಭಟನೆ ಹಿನ್ನೆಲೆ ನಾಳೆಯಿಂದ ರಾಜ್ಯದ್ಯಾಂತ ಡಯಾಲಿಸಿಸ್ ಸೇವೆ ಬಂದ್ ಆಗುವ ಸಾಧ್ಯತೆ ಇದೆ.
ರಾಜ್ಯದ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಒಟ್ಟು 167 ಡಯಾಲಿಸಿಸ್ ಕೇಂದ್ರಗಳಿದ್ದು, 1 ಸಾವಿರಕ್ಕೂ ಅಧಿಕ ಸಿಬ್ಬಂದಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಈ ನೌಕರರು ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಿಆರ್ ಎಸ್ ಮತ್ತು ಸಂಜೀವಿನಿ ಸಂಸ್ಥೆಗಳ ಅಡಿಯಲ್ಲಿ ಡಯಾಲಿಸಿಸ್ ನೌಕರರು ಕೆಲಸ ಮಾಡುತ್ತಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…