ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎಂದು ಹೇಳಿದರು.
2025-26ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂಪಾಯಿ ಆಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಆದಿನಾರಾಯಣ ಹೊಸಹಳ್ಳಿಯ 20 ಎಕರೆ ಪ್ರದೇಶದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕ್ರೀಡಾಂಗಣ ನಿರ್ಮಾಣ ಹಾಗೂ ಸೈಕ್ಲಿಂಗ್ ಕ್ರೀಡೆ ಉತ್ತೇಜನಕ್ಕೆ 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡ್ರೋಮ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…