ಕರ್ನಾಟಕ ರಾಜ್ಯ ಸರ್ಕಾರ ಪ್ರತೀ ವರ್ಷದಂತೆ ಈ ವರ್ಷವೂ ಸಹ ದಸರಾ ಕ್ರೀಡಾಕೂಟವನ್ನು ಮೈಸೂರಿನಲ್ಲಿ ಆಯೋಜನೆ ಮಾಡಲಾಗುತ್ತಿದೆ. ಈ ದಸರಾ ಕ್ರೀಡಾಕೂಟಕ್ಕೆ ದೊಡ್ಡಬಳ್ಳಾಪುರದ ಯೋಗ ಪ್ರತಿಭೆ ಜಿ.ಸಿ ಹೃತಿಕ್ ಆಯ್ಕೆ ಆಗಿದ್ದಾರೆ.
ಯೋಗ ಪ್ರತಿಭೆ ಜಿ.ಸಿ ಹೃತಿಕ್ ಅವರು ನಗರದ ಶ್ರೀ ಮಾರುತಿ ಯೋಗಾಸನ ತರಬೇತಿ ಶಾಲೆಯಲ್ಲಿ ತರಬೇತಿ ಪಡೆದು ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಜಿ.ಸಿ ಹೃತಿಕ್ ಅವರು ಶಿವಮೊಗ್ಗದಲ್ಲಿ ನಡೆದ ವಿಭಾಗ ಮಟ್ಟದ ದಸರಾ ಯೋಗಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಸಾಂಪ್ರದಾಯಿಕ ಹಾಗೂ ಕಲಾತ್ಮಕ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದು ಈಗ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲೂ ಪ್ರಥಮ ಸ್ಥಾನ ಗಳಿಸಿ ದೊಡ್ಡಬಳ್ಳಾಪುರಕ್ಕೆ ಹೆಮ್ಮೆ ತರುವಂತಾಗಲಿ ಎಂದು ಶ್ರೀ ಮಾರುತಿ ಯೋಗಾಸನ ಕೇಂದ್ರದ ತರಬೇತುದಾರ ರಘು.ಎಚ್.ಜಿ, ಸುಗುಣಶ್ರೀ ಹಾಗೂ ಇತರರು ಜಿ.ಸಿ ಹೃತಿಕ್ ಅವರಿಗೆ ಶುಭ ಹಾರೈಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…