ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ತುಮಕೂರಿನಲ್ಲಿ ಆಯೋಜನೆ ಮಾಡಲಾಗಿತ್ತು. ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳನ್ನ ಆಯೋಜನೆ ಮಾಡಲಾಗಿತ್ತು. ಈ ಕ್ರೀಡಾಕೂಟದ ಮಹಿಳಾ ಚೆಸ್ ವಿಭಾಗದಲ್ಲಿ ಉತ್ತಮವಾಗಿ ತಮ್ಮ ಆಟದ ಕೌಶಲ್ಯ ಪ್ರದರ್ಶನ ಮಾಡುವ ಮೂಲಕ ಗೆದ್ದು ಬೀಗಿದ ತಾಲ್ಲೂಕಿನ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಜಯಶ್ರೀ.
ಜಯಶ್ರೀ ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೋಬಳಿಯ ಲಿಂಗದವೀರನಹಳ್ಳಿ ಮಜರಾ ಪುಟ್ಟಲಿಂಗಯ್ಯನಪಾಳ್ಯದವರಾಗಿದ್ದು, ಪ್ರಸ್ತುತ ನಗರದ ಅರಳುಮಲ್ಲಿಗೆ ಬಾಗಿಲು ಪ್ರೌಢಶಾಲೆಯಲ್ಲಿ ಸಹಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಅದೇರೀತಿ ತಾಲೂಕಿನ ಶಿಕ್ಷಕ ಹಾಗೂ ಸರ್ಕಾರಿ ನೌಕರರ ಸಂಘವೂ ಸಹ ಅಭಿನಂದನೆ ಸಲ್ಲಿಸಿ ರಾಷ್ಟ್ರಮಟ್ಟದಲ್ಲೂ ವಿಜಯಶಾಲಿಯಾಗಲೆಂದು ಶುಭ ಹಾರೈಸಿದ್ದಾರೆ.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…