ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ತುಮಕೂರಿನಲ್ಲಿ ಆಯೋಜನೆ ಮಾಡಲಾಗಿತ್ತು. ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳನ್ನ ಆಯೋಜನೆ ಮಾಡಲಾಗಿತ್ತು. ಈ ಕ್ರೀಡಾಕೂಟದ ಮಹಿಳಾ ಚೆಸ್ ವಿಭಾಗದಲ್ಲಿ ಉತ್ತಮವಾಗಿ ತಮ್ಮ ಆಟದ ಕೌಶಲ್ಯ ಪ್ರದರ್ಶನ ಮಾಡುವ ಮೂಲಕ ಗೆದ್ದು ಬೀಗಿದ ತಾಲ್ಲೂಕಿನ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಜಯಶ್ರೀ.
ಜಯಶ್ರೀ ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೋಬಳಿಯ ಲಿಂಗದವೀರನಹಳ್ಳಿ ಮಜರಾ ಪುಟ್ಟಲಿಂಗಯ್ಯನಪಾಳ್ಯದವರಾಗಿದ್ದು, ಪ್ರಸ್ತುತ ನಗರದ ಅರಳುಮಲ್ಲಿಗೆ ಬಾಗಿಲು ಪ್ರೌಢಶಾಲೆಯಲ್ಲಿ ಸಹಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಅದೇರೀತಿ ತಾಲೂಕಿನ ಶಿಕ್ಷಕ ಹಾಗೂ ಸರ್ಕಾರಿ ನೌಕರರ ಸಂಘವೂ ಸಹ ಅಭಿನಂದನೆ ಸಲ್ಲಿಸಿ ರಾಷ್ಟ್ರಮಟ್ಟದಲ್ಲೂ ವಿಜಯಶಾಲಿಯಾಗಲೆಂದು ಶುಭ ಹಾರೈಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…