ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ತುಮಕೂರಿನಲ್ಲಿ ಆಯೋಜನೆ ಮಾಡಲಾಗಿತ್ತು. ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳನ್ನ ಆಯೋಜನೆ ಮಾಡಲಾಗಿತ್ತು. ಈ ಕ್ರೀಡಾಕೂಟದ ಮಹಿಳಾ ಚೆಸ್ ವಿಭಾಗದಲ್ಲಿ ಉತ್ತಮವಾಗಿ ತಮ್ಮ ಆಟದ ಕೌಶಲ್ಯ ಪ್ರದರ್ಶನ ಮಾಡುವ ಮೂಲಕ ಗೆದ್ದು ಬೀಗಿದ ತಾಲ್ಲೂಕಿನ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಜಯಶ್ರೀ.
ಜಯಶ್ರೀ ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೋಬಳಿಯ ಲಿಂಗದವೀರನಹಳ್ಳಿ ಮಜರಾ ಪುಟ್ಟಲಿಂಗಯ್ಯನಪಾಳ್ಯದವರಾಗಿದ್ದು, ಪ್ರಸ್ತುತ ನಗರದ ಅರಳುಮಲ್ಲಿಗೆ ಬಾಗಿಲು ಪ್ರೌಢಶಾಲೆಯಲ್ಲಿ ಸಹಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಅದೇರೀತಿ ತಾಲೂಕಿನ ಶಿಕ್ಷಕ ಹಾಗೂ ಸರ್ಕಾರಿ ನೌಕರರ ಸಂಘವೂ ಸಹ ಅಭಿನಂದನೆ ಸಲ್ಲಿಸಿ ರಾಷ್ಟ್ರಮಟ್ಟದಲ್ಲೂ ವಿಜಯಶಾಲಿಯಾಗಲೆಂದು ಶುಭ ಹಾರೈಸಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…