ಕೋಲಾರ: ರಾಜ್ಯದಲ್ಲಿನ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಯುವ ಮುಖಂಡ ಬಾಲ ಪ್ರದೀಪ್ ಅವರು ಚುನಾವಣೆಯಲ್ಲಿ ಹೆಚ್ಚಿನ ಮತ ನೀಡುವಂತೆ ಭಾನುವಾರ ನಗರದಲ್ಲಿ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಾಲ ಪ್ರದೀಪ್ ರಾಜ್ಯದಲ್ಲಿ ಹಿರಿಯ ಮತ್ತು ಕಿರಿಯ ಕಾಂಗ್ರೆಸ್ ನಾಯಕರು ನನ್ನ ಪರವಾಗಿ ದೊಡ್ಡ ಮಟ್ಟದ ಬೆಂಬಲ ವ್ಯಕ್ತಪಡಿಸಿದ್ದಾರೆ ಹಿಂದೆ ಕೂಡ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದರಿಂದ ಹೆಚ್ಚಿನ ಒಲವು ಬಂದಿದೆ ನನ್ನ ಕ್ರಮ ಸಂಖ್ಯೆ 2 ಆಗಿದ್ದು ಯುವಕರು ಹೆಚ್ಚಿನ ಪ್ರಮಾಣದಲ್ಲಿ ಮತ ಹಾಕುವ ಮೂಲಕ ಗೆಲ್ಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಚಂದ್ರಶೇಖರ್ ಗುಳ್ಳು, ಹರೀಶ್, ಶಬರೀಷ್, ಶಬ್ಬೀರ್ ಅಹಮದ್, ಚಾನಬೈ, ಭರತ್ ಯಾದವ್, ಚಿಂಟು, ವಿನಯ್, ಕಾರ್ತೀಕ್, ಮನು ಮುಂತಾದವರು ಇದ್ದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…