2024ರ ಜೂನ್ ತಿಂಗಳಲ್ಲಿ ನಡೆಯಲಿರುವ ರಾಜ್ಯದ ಕರ್ನಾಟಕ ರಾಜ್ಯ ವಿಧಾನಪರಿಷತ್ ಪದವೀಧರ, ಶಿಕ್ಷಕರ ಕ್ಷೇತ್ರಗಳ ಚುನಾವಣೆ ಹಿನ್ನೆಲೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಉಸ್ತುವಾರಿಗಳನ್ನ ನೇಮಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶಿಸಿದ್ದಾರೆ.
ಒಟ್ಟು ಏಳು ಮಂದಿಯನ್ನ ರಾಜ್ಯ ವಿಧಾನಪರಿಷತ್ ಉಸ್ತುವರಿಗಳನ್ನಾಗಿ ನೇಮಕ ಮಾಡಲಾಗಿದೆ.
1) ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಬಿ.ಶ್ರೀರಾಮುಲು
2) ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸಿ.ಟಿ ರವಿ
3) ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಆರ್.ಅಶೋಕ್
4) ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ವಿ.ಸದಾನಂದಗೌಡ
5) ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಿ.ಟಿ ರವಿ
6) ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಕೆ.ಎಸ್. ಈಶ್ವರಪ್ಪ
7) ಬೆಂಗಳೂರು ಶಿಕ್ಷಕರ ಕ್ಷೇತ್ರ ಸಿ.ಎಸ್.ಅಶ್ವತ್ಥ್ ನಾರಾಯಣ್
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…