Categories: ಕೋಲಾರ

ರಾಜ್ಯ ಸರ್ಕಾರದಿಂದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕೋಲಾರ: ಸರ್ಕಾರಿ ಸೇವೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ರಾಜ್ಯ ಸರ್ಕಾರಿ ನೌಕರ ವೃಂದ ಎ, ಬಿ ಮತ್ತು ಸಿ ಗುಂಪಿಗೆ ರಾಜ್ಯ ಸರ್ಕಾರವು ನೀಡುವ ಸರ್ವೋತ್ತಮ ನಾಗರಿಕ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು ಕೂಡಲೇ ಸಂಬಂಧಿಸಿದ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎ.ಅಜಯ್ ಕುಮಾರ್ ನೌಕರರಲ್ಲಿ ಮನವಿ ಮಾಡಿದ್ದಾರೆ

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ ಅವರು 2024 ಮತ್ತು 2025ನೇ ಸಾಲಿನ ಎರಡು ವರ್ಷಗಳ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ತಮ್ಮ ನಾಮ ನಿರ್ದೇಶನಗಳನ್ನು ಏಪ್ರಿಲ್ 14 ರೊಳಗಾಗಿ ಆನ್ಲೈನ್ ಮೂಲಕ ಸಲ್ಲಿಸಲು ಕೋರಿದೆ ಅರ್ಜಿಯನ್ನು ಆನ್ಲೈನ್ ಮೂಲಕ ಮಾತ್ರವೇ ಸಲ್ಲಿಸಬಹುದಾಗಿದೆ ಈ ಮೂಲಕ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿಗಳಿಗಾಗಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಈ ಸಂಬಂಧ ಸರ್ಕಾರಿ ಆದೇಶವನ್ನು ವೀಕ್ಷಿಸಿ ಪರಿಶೀಲಿಸಬಹುದಾಗಿದೆ ಎಂದು ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎ.ಅಜಯ್ ಕುಮಾರ್ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆ

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆಯಾಗಿದೆ. ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್‌ಗಳನ್ನು…

1 hour ago

ಲವ್ ಜಿಹಾದ್ ಮತ್ತೊಮ್ಮೆ ಇಡೀ ದೇಶಾದ್ಯಂತ ಮಾಧ್ಯಮಗಳಲ್ಲಿ ಚರ್ಚೆ

ಲವ್ ಜಿಹಾದ್....... ಪ್ರೀತಿ - ಪ್ರೇಮದ ಧರ್ಮ ಯುದ್ಧ..... ಒಂದು ಆತ್ಮಾವಲೋಕನ,..... ನಿಜ ಪ್ರೀತಿಯನ್ನು ಅನುಮಾನದಿಂದ ನೋಡುವ ಅತ್ಯಂತ ಕೆಟ್ಟ,…

9 hours ago

ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳ…

20 hours ago

LKG, UKG ತರಗತಿಗಳಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ನಿದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು (ವಿಜಯಪುರ) ದಲ್ಲಿ ಕಾರ್ಯನಿರ್ವಹಿಸುತ್ತಿರುವ…

22 hours ago

ಏ.19ಕ್ಕೆ ಸಾಸಲು ಚಿನ್ನಮ್ಮ ಉತ್ಸವ-2026

ಸಾಸಲು ಚಿನ್ನಮ್ಮ ಉತ್ಸವ ಸಮಿತಿ ವತಿಯಿಂದ ಸಾಸಲು ಚಿನ್ನಮ್ಮ ಉತ್ಸವ-2026 ಕಾರ್ಯಕ್ರಮವನ್ನು ಏ.19ರ ಭಾನುವಾರದಂದು ತಾಲೂಕಿನ ಸಾಸಲು ಗ್ರಾಮದ ಡಾ.ಬಿ.ಆರ್…

1 day ago

ಇಸ್ರೇಲ್ ಮತ್ತು ಬೆಂಜಮಿನ್ ನೆತನ್ಯಾಹು……

ಶೌರ್ಯ, ಕ್ರೌರ್ಯ, ಆದರ್ಶ ಮತ್ತು ಎಚ್ಚರಿಕೆ....... ಇಸ್ರೇಲ್ ದೇಶದ ದ್ವೇಷದ ಬೆಂಕಿ ತನ್ನ ತಾನು ಸುಡುವುದಲ್ಲದೆ ಇತರರನ್ನೂ ಸುಡುತ್ತಿದೆ..... ಇಸ್ರೇಲ್…

1 day ago