ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ. 38.75 ರಿಂದ ಶೇ. 42.5 ಗೆ ಹೆಚ್ಚಿಸಿ ಮಂಜೂರು ಮಾಡಲು ನಮ್ಮ ಸರ್ಕಾರವು ಹರ್ಷಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರದ ಮುಂದೆ ಶೇ.4ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರವು ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿ, ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಿತ್ತು. ಅದೇ ರೀತಿ ಕರ್ನಾಟಕದಲ್ಲೂ ತುಟ್ಟಿ ಭತ್ಯೆಯನ್ನು ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಶೇ. 4 ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ನೌಕರರ ಸಂಘ ಪತ್ರ ಬರೆದು ಮನವಿ ಮಾಡಿತ್ತು.
ಈ ಹಿನ್ನೆಲೆ ಪ್ರಸ್ತುತ ಮೂಲ ವೇತನದ ಶೇ. 38.75 ರಿಂದ ಶೇ. 42.5 ಗೆ ಹೆಚ್ಚಿಸಿ ಮಂಜೂರು ಮಾಡಲು ನಿರ್ಧಾರ ಮಾಡಿದೆ.
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…