ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ. 38.75 ರಿಂದ ಶೇ. 42.5 ಗೆ ಹೆಚ್ಚಿಸಿ ಮಂಜೂರು ಮಾಡಲು ನಮ್ಮ ಸರ್ಕಾರವು ಹರ್ಷಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರದ ಮುಂದೆ ಶೇ.4ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರವು ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿ, ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಿತ್ತು. ಅದೇ ರೀತಿ ಕರ್ನಾಟಕದಲ್ಲೂ ತುಟ್ಟಿ ಭತ್ಯೆಯನ್ನು ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಶೇ. 4 ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ನೌಕರರ ಸಂಘ ಪತ್ರ ಬರೆದು ಮನವಿ ಮಾಡಿತ್ತು.
ಈ ಹಿನ್ನೆಲೆ ಪ್ರಸ್ತುತ ಮೂಲ ವೇತನದ ಶೇ. 38.75 ರಿಂದ ಶೇ. 42.5 ಗೆ ಹೆಚ್ಚಿಸಿ ಮಂಜೂರು ಮಾಡಲು ನಿರ್ಧಾರ ಮಾಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…