ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ನಿರ್ದೇಶಕರ ಆಯ್ಕೆ

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ 34 ನಿರ್ದೇಶಕ ಸ್ಥಾನಗ ಪೈಕಿ 27 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಉಳಿದ 7 ಸ್ಥಾನಗಳಿಗೆ ಸೋಮವಾರ ಚುನಾವಣ ಅಧಿಕಾರಿಗಳಾದ ಆರ್.ಸುರೇಶ್, ಅನಂತಕುಮಾರ್ ಅವರ ನೇತೃತ್ವದಲ್ಲಿ ಶಾಂತಿಯುತವಾಗಿ ಚುನಾವಣೆ ನಡೆಯಿತು.

ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದಲ್ಲಿ ಚುನಾವಣೆ ನಡೆದು, 4 ಗಂಟೆ ನಂತರ ಮತಗಳ ಎಣಿಕೆ ನಡೆಯಿತು.ಸರ್ಕಾರಿ ಪ್ರಾಥಮಿಕ ಶಾಲಾ ವಿಭಾಗದ 4 ಸ್ಥಾನಗಳಿಗೆ ಸ್ಪರ್ಧಿಸಿದ್ದವರಲ್ಲಿ ಎಂ.ಎಸ್.ರಾಜಶೇಖರ್, ವಿ.ಧನಂಜಯ,ಎಂ.ಆರ್.ಕೇಶವಮೂರ್ತಿ,ಡಿ.ಶ್ರೀಧರ್ ಆಯ್ಕೆಯಾಗಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಒಂದು ಸ್ಥಾನಕ್ಕೆ ನಡೆದ ಮತದಾನದಲ್ಲಿ ಸಿ.ಎಚ್.ರಾಮಚಂದ್ರಯ್ಯ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ವಿಭಾಗದಿಂದ ಎನ್.ಮಹೇಶ್, ಭೂ ಮಾಪನ ಇಲಾಖೆಯಿಂದ ಮಂಜುನಾಥ್ ಆಯ್ಕೆಯಾಗಿದ್ದಾರೆ.

ಅವಿರೋಧವಾಗಿ ಆಯ್ಕೆಯಾದವರು:
ಕೆ.ಎಂ.ಹರೀಶ್ ಕುಮಾರ್ (ಕೃಷಿ ಇಲಾಖೆ), ವಿ.ಸಿ.ನಾಗದೇವ(ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ)

ಬಿ.ವಿನೋದ, ಲಕ್ಷ್ಮೀನರಸಿಂಹಯ್ಯ, ಎಸ್.ಮನೋಜ (ಕಂದಾಯ ಇಲಾಖೆ)

ಎನ್.ಮಂಜುನಾಥ್ (ಲೋಕೋಪಯೋಗಿ ಇಲಾಖೆ)

ಪಿ.ಎನ್.ಪದ್ಮಾವತಿ(ಪಂಚಾಯತ್ ರಾಜ್ ಇಂಜಿನಿಯರಿಂಗ್)

ಎಂ.ಎನ್.ಚಿಕ್ಕೇಗೌಡ, ಟಿ.ಕೆ.ಪ್ರಕಾಶ್(ಸರ್ಕಾರಿ ಪ್ರೌಢ ಶಾಲಾ ವಿಭಾಗ)

ಎಸ್.ದಿವ್ಯ (ಪದವಿ ಕಾಲೇಜು ವಿಭಾಗ)

ವಿ.ಗೋವಿಂದಪ್ಪ (ಸಮಾಜ ಕಲ್ಯಾಣ ಇಲಾಖೆ)

ಎಲ್. ವೆಂಕಟೇಶ್(ಹಿಂದುಳಿದ ವರ್ಗಗಳ ಇಲಾಖೆ)

ಸಿ.ಆರ್.ಚಂದ್ರಕುಮಾರ (ಅರಣ್ಯ ಇಲಾಖೆ)

ಎಲ್.ಶ್ರೀನಿವಾಸಮೂರ್ತಿ, ಟಿ.ಆರ್.ಕುಮಾರ್, ಎಲ್.ಮಹದೇವನಾಯಕ್, ಟಿ.ಸಿ.ಅಮರೇಶ್(ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ)

ಶಶಿಕುಮಾರ್ (ತೋಟಗಾರಿಕಾ ಇಲಾಖೆ)

ಕೆ.ಎಸ್.ಸುಧಾ(ಖಜಾನೆ ಇಲಾಖೆ)

ಸುಶೀಲಕುಮಾರ್ ಕ್ಷತ್ರಿ (ನ್ಯಾಯಾಂಗ ಇಲಾಖೆ)

ಡಿ.ಬಿ.ಗಂಗಭೈರಪ್ಪ, ಬಿ.ಆರ್.ವೀಣಾ(ಗ್ರಾಮೀಣಾಭಿವೃದ್ಧಿ ಪಂಚಾಯಿತ್ ರಾಜ್ ಇಲಾಖೆ)

ಇ.ರವಿಕುಮಾರ್(ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ)

ಎಚ್.ನರಸಿಂಹಮೂರ್ತಿ(ಆಹಾರ ಮತ್ತು ನಾಗರೀಕ ಸರಬರಾಜು)

ಅಬಿದಾ ಅಂಜುಮ್(ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆ)

ಬಿ.ವಿ.ರಾಘವೇಂದ್ರ(ಅಬಕಾರಿ ಮತ್ತು ವಾಣಿಜ್ಯ ತೆರಿಗಳ ಇಲಾಖೆ)

ಆರ್.ರಾಮಾಂಜನಯ್ಯ(ಸಹಕಾರ ಮತ್ತು ಸಹಕಾರ ಸಂಘಗಳ ಲೆಕ್ಕ ಪರಿಶೋಧನ ಇಲಾಖೆ

Ramesh Babu

Journalist

Recent Posts

ಸ್ಲೋಚ್ ಕ್ಯಾಪ್ ಗೆ ವಿದಾಯ: ನೀಲಿ ಬಣ್ಣದ ಪೀಕ್ ಕ್ಯಾಪ್ ಧರಿಸಿ ಮಿಂಚಿದ ಬೆಂ ಗ್ರಾ ಜಿಲ್ಲಾ ಪೊಲೀಸ್ ಸಿಬ್ಬಂದಿ

1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…

9 hours ago

ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ಪೊಲೀಸ್ ಇಲಾಖೆ ಕೈಗೊಳ್ಳಬೇಕು- ಸಿಎಂ ಸಿದ್ದರಾಮಯ್ಯ

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…

10 hours ago

ಜ.1ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲೈಟ್ ಕಡ್ಡಾಯ – ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ- ಡಿವೈಎಸ್ಪಿ ಪಾಂಡುರಂಗ

ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…

13 hours ago

ಹಿಟ್ & ರನ್: ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು: ಸಿಮೆಂಟ್ ಬಲ್ಕರ್ ಪರಾರಿ

ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…

16 hours ago

“ಕುವೆಂಪು”….. ಸಾಹಿತ್ಯ – ವಿಶ್ವ ಮಾನವ ಪ್ರಜ್ಞೆ……

ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…

22 hours ago

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

2 days ago