ದೊಡ್ಡಬಳ್ಳಾಪುರ ನಗರದ ರೈಲ್ವೆ ನಿಲ್ದಾಣ ಸಮೀಪದಲ್ಲಿರುವ ರೈಲ್ವೆ ಅಂಡರ್ ಪಾಸ್ ಅವೈಜ್ಞಾನಿಕವಾಗಿ ನಿರ್ಮಾಣವಾಗಿದ್ದು, ಮಳೆ ಬಂದರೆ ಅಂಡರ್ ಪಾಸ್ ತುಂಬಾ ನೀರು ನಿಂತು ಕೆಸರು ಗದ್ದೆ, ಕೆರೆಯಂತಾಗಿ ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗುತ್ತದೆ…. ಈ ಹಿನ್ನೆಲೆ ಇಂದು ಶಾಸಕ ಧೀರಜ್ ಮುನಿರಾಜ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಿಂದೂಪುರ-ಯಲಹಂಕ ರಾಜ್ಯ ಹೆದ್ದಾರಿಯು ದೊಡ್ಡಬಳ್ಳಾಪುರ ಮೂಲಕ ಹಾದು ಹೋಗುತ್ತದೆ. ಇದು ಟೋಲ್ ರಸ್ತೆ ಆಗಿರುವುದರಿಂದ ಟೋಲ್ ವಸೂಲಾತಿ ದಿನೇ ದಿನೇ ಹೆಚ್ಚಾಗುತ್ತಿದೆ… ಟೋಲ್ ವಸೂಲಿ ಮಾಡುತ್ತಿರುವವರು ರಸ್ತೆ ಅಭಿವೃದ್ಧಿ, ರಸ್ತೆ ದುರಸ್ತಿ, ಎಲ್ಲಾ ಜಂಕ್ಷನ್ ಗಳಲ್ಲಿ ಹೈ-ಮಾಸ್ಟ್ ಲೈಟ್, ಸೂಚನಾ ಫಲಕಗಳು ಸೇರಿದಂತೆ ಇನ್ನಿತರೆ ಸುಗಮ ಸಂಚಾರಕ್ಕೆ ಬೇಕಾಗುವ ಸವಲತ್ತುಗಳನ್ನು ಒದಗಿಸಬೇಕು. ಆದರೆ, ಇದನ್ನು ಯಾವುದೂ ಮಾಡದೇ ಹಣ ವಸೂಲಿ ಮಾಡಿಕೊಂಡು ತೆಪ್ಪಗಿದ್ದಾರೆ. ಟೋಲ್ ವಸೂಲಿ ಮಾಡುವವರಿಗೆ ಹತ್ತು ವಾರ ಗಡುವು ನೀಡುತ್ತೇನೆ, ಸೂಕ್ತ ರೀತಿಯಲ್ಲಿ ಕೆಲಸ ಮಾಡದಿದ್ದರೆ, ಜುಲೈ ಅಧಿವೇಶನ ನಂತರ ನನ್ನ ಮೇಲೆ ಕೇಸ್ ಆದರೂ ಚಿಂತೆ ಇಲ್ಲ ಟೋಲ್ ವಸೂಲಿಯನ್ನು ನಿಲ್ಲಿಸುತ್ತೇನೆ ಎಂದು ಎಚ್ಚರಿಸಿದರು….
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…