ರಾತ್ರಿ ವೇಳೆ ದೊಡ್ಡಬಳ್ಳಾಪುರ ನಗರದ ವಿವಿಧ ಅಂಗಡಿಗಳಿಗೆ ಲಗ್ಗೆ ಇಡುವ ಕಳ್ಳರು. ಕಳ್ಳರ ಹಾವಳಿಯಿಂದ ಭಯಭೀತರಾಗಿರುವ ವ್ಯಾಪಾರಿಗಳು, ಅಂಗಡಿ ಮಾಲೀಕರು.
ದೊಡ್ಡಬಳ್ಳಾಪುರ ನಗರದ ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಫರ್ನೀಚರ್ಸ್ ಹಾಗೂ ಟೈಲ್ಸ್ ಅಂಗಡಿಗಳಲ್ಲಿ ಕಳ್ಳತನ ಯತ್ನ ಕಳೆದ ರಾತ್ರಿ ನಡೆದಿದೆ.
ಅಂಗಡಿಗಳ ಮೇಲ್ಛಾವಣಿಯ ಶೀಟ್ ಗಳನ್ನು ಕೊರೆದು ಒಳ ಹೋಗಿ ಹಣ, ವಸ್ತುಗಳನ್ನು ಎಗರಿಸಲು ಕಳ್ಳರು ಯತ್ನಿಸಿದ್ದಾರೆ.
ರಾತ್ರಿ ವೇಳೆ ಪೊಲೀಸ್ ಗಸ್ತು ಹೆಚ್ಚಿಸಬೇಕು. ಕೂಡಲೇ ಕಳ್ಳರ ಜಾಡು ಹಿಡಿದು ಬಂಧಿಸಿ, ಇನ್ನುಮುಂದೆ ಯಾವುದೇ ಕಳ್ಳತನದ ಕೃತ್ಯಗಳು ಮರುಕಳಿಸದಂತೆ ಎಚ್ವರವಹಿಸಬೇಕು ಎಂದು ಅಂಗಡಿ ಮಾಲೀಕರು, ವ್ಯಾಪಾರಿಗಳು ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ….
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…