ರಾತ್ರಿ ವೇಳೆ ದೊಡ್ಡಬಳ್ಳಾಪುರ ನಗರದ ವಿವಿಧ ಅಂಗಡಿಗಳಿಗೆ ಲಗ್ಗೆ ಇಡುವ ಕಳ್ಳರು. ಕಳ್ಳರ ಹಾವಳಿಯಿಂದ ಭಯಭೀತರಾಗಿರುವ ವ್ಯಾಪಾರಿಗಳು, ಅಂಗಡಿ ಮಾಲೀಕರು.
ದೊಡ್ಡಬಳ್ಳಾಪುರ ನಗರದ ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಫರ್ನೀಚರ್ಸ್ ಹಾಗೂ ಟೈಲ್ಸ್ ಅಂಗಡಿಗಳಲ್ಲಿ ಕಳ್ಳತನ ಯತ್ನ ಕಳೆದ ರಾತ್ರಿ ನಡೆದಿದೆ.
ಅಂಗಡಿಗಳ ಮೇಲ್ಛಾವಣಿಯ ಶೀಟ್ ಗಳನ್ನು ಕೊರೆದು ಒಳ ಹೋಗಿ ಹಣ, ವಸ್ತುಗಳನ್ನು ಎಗರಿಸಲು ಕಳ್ಳರು ಯತ್ನಿಸಿದ್ದಾರೆ.
ರಾತ್ರಿ ವೇಳೆ ಪೊಲೀಸ್ ಗಸ್ತು ಹೆಚ್ಚಿಸಬೇಕು. ಕೂಡಲೇ ಕಳ್ಳರ ಜಾಡು ಹಿಡಿದು ಬಂಧಿಸಿ, ಇನ್ನುಮುಂದೆ ಯಾವುದೇ ಕಳ್ಳತನದ ಕೃತ್ಯಗಳು ಮರುಕಳಿಸದಂತೆ ಎಚ್ವರವಹಿಸಬೇಕು ಎಂದು ಅಂಗಡಿ ಮಾಲೀಕರು, ವ್ಯಾಪಾರಿಗಳು ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ….
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ…
ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…