ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಆರ್.ಹರೀಶ್ ಅವರು ಅತ್ಯುತ್ತಮ ಸೇವೆಗಾಗಿ 2024ನೇ ಸಾಲಿನ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.
2003ನೇ ಬ್ಯಾಚ್ ಅಧಿಕಾರಿಯಾದ ಹರೀಶ್ ಅವರು ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದರು. ಕಳೆದ ಎರಡು ವರ್ಷಗಳ ಹಿಂದೆ ದೊಡ್ಡಬಳ್ಳಾಪುರ ವೃತ್ತದ ಸರ್ಕಲ್ ಇನ್ ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು.
ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಿದ ಬಳಿಕ ದೊಡ್ಡಬೆಳವಂಗಲ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಅಪರಾಧಿಗಳ ಪತ್ತೆಗಾಗಿ ಅತಿ ಬಯೋಮೆಟ್ರಿಕ್ ಬಳಸಿದವರಲ್ಲಿ ಪೊಲೀಸ್ ಠಾಣೆಗಳಲ್ಲಿ ದೊಡ್ಡಬೆಳವಂಗಲ ಠಾಣೆ ಮೂರನೇ ಸ್ಥಾನ ಕಾಯ್ದುಕೊಂಡಿದೆ. ರಾತ್ರಿ ವೇಳೆ ಹೆದ್ದಾರಿಯಲ್ಲಿ ಸಾಗುವ ಲಾರಿಗಳನ್ನು ತಡೆದು ಬಯೋಮೆಟ್ರಿಕ್ ಮೂಲಕ ಅಪರಾಧಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…