ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಆರ್.ಹರೀಶ್ ಅವರು ಅತ್ಯುತ್ತಮ ಸೇವೆಗಾಗಿ 2024ನೇ ಸಾಲಿನ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.
2003ನೇ ಬ್ಯಾಚ್ ಅಧಿಕಾರಿಯಾದ ಹರೀಶ್ ಅವರು ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದರು. ಕಳೆದ ಎರಡು ವರ್ಷಗಳ ಹಿಂದೆ ದೊಡ್ಡಬಳ್ಳಾಪುರ ವೃತ್ತದ ಸರ್ಕಲ್ ಇನ್ ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು.
ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಿದ ಬಳಿಕ ದೊಡ್ಡಬೆಳವಂಗಲ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಅಪರಾಧಿಗಳ ಪತ್ತೆಗಾಗಿ ಅತಿ ಬಯೋಮೆಟ್ರಿಕ್ ಬಳಸಿದವರಲ್ಲಿ ಪೊಲೀಸ್ ಠಾಣೆಗಳಲ್ಲಿ ದೊಡ್ಡಬೆಳವಂಗಲ ಠಾಣೆ ಮೂರನೇ ಸ್ಥಾನ ಕಾಯ್ದುಕೊಂಡಿದೆ. ರಾತ್ರಿ ವೇಳೆ ಹೆದ್ದಾರಿಯಲ್ಲಿ ಸಾಗುವ ಲಾರಿಗಳನ್ನು ತಡೆದು ಬಯೋಮೆಟ್ರಿಕ್ ಮೂಲಕ ಅಪರಾಧಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…