ದೊಡ್ಡಬಳ್ಳಾಪುರ ಅಬಕಾರಿ ಇನ್ಸ್ ಪೇಕ್ಟರ್ ರಾಘವೇಂದ್ರ.ಬಿ.ವಿ ಅವರು ರಾಷ್ಟ್ರ ಮಟ್ಟ ಅಖಿಲ ಭಾರತ ನಾಗರಿಕ ಸೇವಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದು, ದೊಡ್ಡಬಳ್ಳಾಪುರ ಅಬಕಾರಿ ಇಲಾಖೆಯ ಸಿಬ್ಬಂದಿ ಶುಭಕೋರಿದ್ದಾರೆ.
ದೆಹಲಿಯಲ್ಲಿ ನಡೆಯಲಿರುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರಿಕೆಟ್ ತಂಡದ ಕ್ರಿಕೆಟ್ ತಂಡದ ಕೋಚ್ ಹಾಗೂ ವ್ಯವಸ್ಥಾಪಕ ಸೇರಿ 18 ಕ್ರೀಡಾಪಟುಗಳಲ್ಲಿ ರಾಘವೇಂದ್ರ ಬಿ.ವಿ ಆಯ್ಕೆಯಾಗಿದ್ದಾರೆ.
ರಾಜ್ಯದ ವಿವಿಧ ತಂಡಗಳಲ್ಲಿ ಪ್ರತಿಭಾವಂತ ಕ್ರಿಕೆಟ್ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ರಾಘವೇಂದ್ರ.ಬಿ.ವಿ ಅವರು ರಾಷ್ಟ್ರಮಟ್ಟದ ಕ್ರಿಕೆಟ್ ಲೀಗ್ ನಲ್ಲಿ ಭಾಗವಹಿಸುತ್ತಿದ್ದಾರೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…