ದೊಡ್ಡಬಳ್ಳಾಪುರ ಅಬಕಾರಿ ಇನ್ಸ್ ಪೇಕ್ಟರ್ ರಾಘವೇಂದ್ರ.ಬಿ.ವಿ ಅವರು ರಾಷ್ಟ್ರ ಮಟ್ಟ ಅಖಿಲ ಭಾರತ ನಾಗರಿಕ ಸೇವಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದು, ದೊಡ್ಡಬಳ್ಳಾಪುರ ಅಬಕಾರಿ ಇಲಾಖೆಯ ಸಿಬ್ಬಂದಿ ಶುಭಕೋರಿದ್ದಾರೆ.
ದೆಹಲಿಯಲ್ಲಿ ನಡೆಯಲಿರುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರಿಕೆಟ್ ತಂಡದ ಕ್ರಿಕೆಟ್ ತಂಡದ ಕೋಚ್ ಹಾಗೂ ವ್ಯವಸ್ಥಾಪಕ ಸೇರಿ 18 ಕ್ರೀಡಾಪಟುಗಳಲ್ಲಿ ರಾಘವೇಂದ್ರ ಬಿ.ವಿ ಆಯ್ಕೆಯಾಗಿದ್ದಾರೆ.
ರಾಜ್ಯದ ವಿವಿಧ ತಂಡಗಳಲ್ಲಿ ಪ್ರತಿಭಾವಂತ ಕ್ರಿಕೆಟ್ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ರಾಘವೇಂದ್ರ.ಬಿ.ವಿ ಅವರು ರಾಷ್ಟ್ರಮಟ್ಟದ ಕ್ರಿಕೆಟ್ ಲೀಗ್ ನಲ್ಲಿ ಭಾಗವಹಿಸುತ್ತಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಡಿಯೋ…
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಬರ ಪರಿಸ್ಥಿತಿ, ಮಳೆಗಾಲ, ಕುಡಿಯುವ ನೀರು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ನವೋದಯ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಆಸರೆ–ಸನ್ಮಿತ್ರ ಯೋಜನೆಯಡಿ…
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ...... ಸರಳವಾಗಿ ಬಹು ಆಯಾಮಗಳ ಒಂದು ಚಿಂತನ ಮಂಥನ........ ಕರ್ನಾಟಕದ ಖಾಸಗಿ ಉದ್ದಿಮೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಮೀಸಲಾತಿಯ…
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ (85) ಅವರು ಶನಿವಾರ ನಿಧನರಾದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭ ನಾಗರಾಜ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಭ ನಾಗರಾಜ್ ಅವರಿಗೆ ಗಣ್ಯರು…