ಚಂಡೀಘಡದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಪುರುಷರ ಸೀನಿಯರ್ಸ್ ಕಬ್ಬಡಿ ಚಾಂಪಿಯನ್ ಷಿಪ್ ನಲ್ಲಿ ದೊಡ್ಡಬಳ್ಳಾಪುರ ನಗರದ ಉದಯೋನ್ಮುಖ ಪ್ರತಿಭೆಗಳಾದ ಹರೀಶ್.ಆರ್ ಮತ್ತು ಭರತ್ ಕುಮಾರ್. ಎನ್ ರವರು ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಅಯ್ಕೆಯಾದ ಕಬ್ಬಡಿ ಕ್ರೀಡಾಪಟುಗಳಿಗೆ ತಾಲ್ಲೂಕಿನ ಅವಿಘ್ನ ಕಬ್ಬಡ್ಡಿ ಕ್ಲಬ್ ಶುಭಕೋರಿದೆ.
ಅಮೇಚೂರು ಕಬ್ಬಡ್ಡಿ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ಜುಲೈ 25 ರಿಂದ 28ರ ವರೆಗೆ ಚಂಢೀಘಡದಲ್ಲಿ ಚಾಂಪಿಯನ್ ಷಿಪ್ ನಡೆಯಲಿದೆ. ಈ ಚಾಂಪಿಯನ್ ಶಿಪ್ ನಲ್ಲಿ ಹರೀಶ್ ಹಾಗು ಭರತ್ ಕುಮಾರ್ ರವರು ತಮ್ಮ ಉತ್ತಮ ಪ್ರತಿಭೆಯನ್ನು ಪ್ರದರ್ಶಿಸಿ ರಾಜ್ಯದ ತಂಡವನ್ನು ಜಯಶೀಲರಾಗಿ ಹೊರಹೊಮ್ಮುವಂತೆ ಬಿ.ಕೆ ನಾರಾಯಣಸ್ವಾಮಿ ಸೇರಿದಂತೆ ತಾಲೂಕಿನ ಜನತೆ ಶುಭಕೋರಿದ್ದಾರೆ.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…