ಚಂಡೀಘಡದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಪುರುಷರ ಸೀನಿಯರ್ಸ್ ಕಬ್ಬಡಿ ಚಾಂಪಿಯನ್ ಷಿಪ್ ನಲ್ಲಿ ದೊಡ್ಡಬಳ್ಳಾಪುರ ನಗರದ ಉದಯೋನ್ಮುಖ ಪ್ರತಿಭೆಗಳಾದ ಹರೀಶ್.ಆರ್ ಮತ್ತು ಭರತ್ ಕುಮಾರ್. ಎನ್ ರವರು ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಅಯ್ಕೆಯಾದ ಕಬ್ಬಡಿ ಕ್ರೀಡಾಪಟುಗಳಿಗೆ ತಾಲ್ಲೂಕಿನ ಅವಿಘ್ನ ಕಬ್ಬಡ್ಡಿ ಕ್ಲಬ್ ಶುಭಕೋರಿದೆ.
ಅಮೇಚೂರು ಕಬ್ಬಡ್ಡಿ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ಜುಲೈ 25 ರಿಂದ 28ರ ವರೆಗೆ ಚಂಢೀಘಡದಲ್ಲಿ ಚಾಂಪಿಯನ್ ಷಿಪ್ ನಡೆಯಲಿದೆ. ಈ ಚಾಂಪಿಯನ್ ಶಿಪ್ ನಲ್ಲಿ ಹರೀಶ್ ಹಾಗು ಭರತ್ ಕುಮಾರ್ ರವರು ತಮ್ಮ ಉತ್ತಮ ಪ್ರತಿಭೆಯನ್ನು ಪ್ರದರ್ಶಿಸಿ ರಾಜ್ಯದ ತಂಡವನ್ನು ಜಯಶೀಲರಾಗಿ ಹೊರಹೊಮ್ಮುವಂತೆ ಬಿ.ಕೆ ನಾರಾಯಣಸ್ವಾಮಿ ಸೇರಿದಂತೆ ತಾಲೂಕಿನ ಜನತೆ ಶುಭಕೋರಿದ್ದಾರೆ.
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…