ಚಂಡೀಘಡದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಪುರುಷರ ಸೀನಿಯರ್ಸ್ ಕಬ್ಬಡಿ ಚಾಂಪಿಯನ್ ಷಿಪ್ ನಲ್ಲಿ ದೊಡ್ಡಬಳ್ಳಾಪುರ ನಗರದ ಉದಯೋನ್ಮುಖ ಪ್ರತಿಭೆಗಳಾದ ಹರೀಶ್.ಆರ್ ಮತ್ತು ಭರತ್ ಕುಮಾರ್. ಎನ್ ರವರು ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಅಯ್ಕೆಯಾದ ಕಬ್ಬಡಿ ಕ್ರೀಡಾಪಟುಗಳಿಗೆ ತಾಲ್ಲೂಕಿನ ಅವಿಘ್ನ ಕಬ್ಬಡ್ಡಿ ಕ್ಲಬ್ ಶುಭಕೋರಿದೆ.
ಅಮೇಚೂರು ಕಬ್ಬಡ್ಡಿ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ಜುಲೈ 25 ರಿಂದ 28ರ ವರೆಗೆ ಚಂಢೀಘಡದಲ್ಲಿ ಚಾಂಪಿಯನ್ ಷಿಪ್ ನಡೆಯಲಿದೆ. ಈ ಚಾಂಪಿಯನ್ ಶಿಪ್ ನಲ್ಲಿ ಹರೀಶ್ ಹಾಗು ಭರತ್ ಕುಮಾರ್ ರವರು ತಮ್ಮ ಉತ್ತಮ ಪ್ರತಿಭೆಯನ್ನು ಪ್ರದರ್ಶಿಸಿ ರಾಜ್ಯದ ತಂಡವನ್ನು ಜಯಶೀಲರಾಗಿ ಹೊರಹೊಮ್ಮುವಂತೆ ಬಿ.ಕೆ ನಾರಾಯಣಸ್ವಾಮಿ ಸೇರಿದಂತೆ ತಾಲೂಕಿನ ಜನತೆ ಶುಭಕೋರಿದ್ದಾರೆ.
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…
ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…