ಚಂಡೀಘಡದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಪುರುಷರ ಸೀನಿಯರ್ಸ್ ಕಬ್ಬಡಿ ಚಾಂಪಿಯನ್ ಷಿಪ್ ನಲ್ಲಿ ದೊಡ್ಡಬಳ್ಳಾಪುರ ನಗರದ ಉದಯೋನ್ಮುಖ ಪ್ರತಿಭೆಗಳಾದ ಹರೀಶ್.ಆರ್ ಮತ್ತು ಭರತ್ ಕುಮಾರ್. ಎನ್ ರವರು ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಅಯ್ಕೆಯಾದ ಕಬ್ಬಡಿ ಕ್ರೀಡಾಪಟುಗಳಿಗೆ ತಾಲ್ಲೂಕಿನ ಅವಿಘ್ನ ಕಬ್ಬಡ್ಡಿ ಕ್ಲಬ್ ಶುಭಕೋರಿದೆ.
ಅಮೇಚೂರು ಕಬ್ಬಡ್ಡಿ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ಜುಲೈ 25 ರಿಂದ 28ರ ವರೆಗೆ ಚಂಢೀಘಡದಲ್ಲಿ ಚಾಂಪಿಯನ್ ಷಿಪ್ ನಡೆಯಲಿದೆ. ಈ ಚಾಂಪಿಯನ್ ಶಿಪ್ ನಲ್ಲಿ ಹರೀಶ್ ಹಾಗು ಭರತ್ ಕುಮಾರ್ ರವರು ತಮ್ಮ ಉತ್ತಮ ಪ್ರತಿಭೆಯನ್ನು ಪ್ರದರ್ಶಿಸಿ ರಾಜ್ಯದ ತಂಡವನ್ನು ಜಯಶೀಲರಾಗಿ ಹೊರಹೊಮ್ಮುವಂತೆ ಬಿ.ಕೆ ನಾರಾಯಣಸ್ವಾಮಿ ಸೇರಿದಂತೆ ತಾಲೂಕಿನ ಜನತೆ ಶುಭಕೋರಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…