ಚಂಡೀಘಡದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಪುರುಷರ ಸೀನಿಯರ್ಸ್ ಕಬ್ಬಡಿ ಚಾಂಪಿಯನ್ ಷಿಪ್ ನಲ್ಲಿ ದೊಡ್ಡಬಳ್ಳಾಪುರ ನಗರದ ಉದಯೋನ್ಮುಖ ಪ್ರತಿಭೆಗಳಾದ ಹರೀಶ್.ಆರ್ ಮತ್ತು ಭರತ್ ಕುಮಾರ್. ಎನ್ ರವರು ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಅಯ್ಕೆಯಾದ ಕಬ್ಬಡಿ ಕ್ರೀಡಾಪಟುಗಳಿಗೆ ತಾಲ್ಲೂಕಿನ ಅವಿಘ್ನ ಕಬ್ಬಡ್ಡಿ ಕ್ಲಬ್ ಶುಭಕೋರಿದೆ.
ಅಮೇಚೂರು ಕಬ್ಬಡ್ಡಿ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ಜುಲೈ 25 ರಿಂದ 28ರ ವರೆಗೆ ಚಂಢೀಘಡದಲ್ಲಿ ಚಾಂಪಿಯನ್ ಷಿಪ್ ನಡೆಯಲಿದೆ. ಈ ಚಾಂಪಿಯನ್ ಶಿಪ್ ನಲ್ಲಿ ಹರೀಶ್ ಹಾಗು ಭರತ್ ಕುಮಾರ್ ರವರು ತಮ್ಮ ಉತ್ತಮ ಪ್ರತಿಭೆಯನ್ನು ಪ್ರದರ್ಶಿಸಿ ರಾಜ್ಯದ ತಂಡವನ್ನು ಜಯಶೀಲರಾಗಿ ಹೊರಹೊಮ್ಮುವಂತೆ ಬಿ.ಕೆ ನಾರಾಯಣಸ್ವಾಮಿ ಸೇರಿದಂತೆ ತಾಲೂಕಿನ ಜನತೆ ಶುಭಕೋರಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…