ಜ.12ರಂದು ಸ್ವಾಮಿ ವಿವೇಕಾನಂದ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ಹಿನ್ನೆಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶ್ರೀ ಕೊಂಗಾಡಿಯಪ್ಪ ಪಿ.ಯು ಮತ್ತು ಪದವಿ ಕಾಲೇಜಿನ N. C. C. ವಿದ್ಯಾರ್ಥಿಗಳು ಹಾಗೂ 5 ಕರ್ನಾಟಕ ಬೆಟಲಿಯನ್ NCC ವತಿಯಿಂದ ಜ.5ರ ಭಾನುವಾರ ಬೆಳಗ್ಗೆ 10ಗಂಟೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಾದಗೊಂಡನಹಳ್ಳಿಯಿಂದ ನಾಗರಕೆರೆವರೆಗೆ ಸುಮಾರು ಕಿಮೀ ಸೈಕಲ್ ಜಾಥಾವನ್ನು ಆಯೋಜಿಸಲಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸದಾಶಿವ ರಾಮಚಂದ್ರ ಗೌಡ ತಿಳಿಸಿದ್ದಾರೆ.
ಶ್ರೀ ಕೊಂಗಾಡಿಯಪ್ಪ ಪಿ.ಯು ಕಾಲೇಜಿನ ಪ್ರಾಂಶುಪಾಲ ಆನಂದ ಮೂರ್ತಿ, ಪದವಿ ಕಾಲೇಜಿನ ಪ್ರಾಂಶುಪಾಲ ಪಂಚಾಕ್ಷರಯ್ಯ, NCC ಲೆಫ್ಟಿನೆಂಟ್ ಪ್ರವೀಣ್, ಡಾ.ರಾಜಕುಮಾರ್, ಮತ್ತು ಶ್ರೀಕಾಂತ್ ಹಾಗೂ 5 ಕರ್ನಾಟಕ NCC ಬೆಟಲಿಯನ್ ಅಧಿಕಾರಿಗಳು ಭಾಗವಸಲಿದ್ದಾರೆ ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…
ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…
ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…
ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…
ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…