ಜ.12ರಂದು ಸ್ವಾಮಿ ವಿವೇಕಾನಂದ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ಹಿನ್ನೆಲೆ ಚಿಕ್ಕಬಳ್ಳಾಪುರದ ನಾಗಾರ್ಜುನ ಕಾಲೇಜಿನ 5ನೇ ಕರ್ನಾಟಕ ಬಟಾಲಿಯನ್ ಎನ್ಸಿಸಿ ಸಹಯೋಗದಲ್ಲಿ ಮ್ಯಾರಥಾನ್ ಓಟವನ್ನು ಆಯೋಜಿಸಲಾಗಿತ್ತು.
ಮ್ಯಾರಥಾನ್ ನಲ್ಲಿ ಸುಮಾರು 150ಕ್ಕೂ ಹೆಚ್ಚು ಎನ್ಸಿಸಿ ಕ್ಯಾಡೆಟ್ಸ್ಗಳು ಮತ್ತು ಸ್ವಯಂಸೇವಕರು ಉತ್ಸಾಹಭರಿತವಾಗಿ ಭಾಗವಹಿಸಿದ್ದರು. .
ಮ್ಯಾರಥಾನ್ ಬೆಳಿಗ್ಗೆ 8:30ಕ್ಕೆ ನಾಗರ್ಜುನ ಕಾಲೇಜು ಕ್ಯಾಂಪಸ್ನಿಂದ ಪ್ರಾರಂಭವಾಗಿ ಕಾಲೇಜಿನಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಶ್ರೇಷ್ಠ ಇಂಜಿನಿಯರ್ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮಸ್ಥಳವಾದ ಮುದ್ದೆನಹಳ್ಳಿಯಲ್ಲಿಯವರೆಗೆ ಸಾಗಿತು.
ಈ ಕಾರ್ಯಕ್ರಮವು ಯುವಜನತೆಯ ಆರೋಗ್ಯವನ್ನು, ಆತ್ಮವಿಶ್ವಾಸವನ್ನು ಅಭಿವೃದ್ಧಿಪಡಿಸಲು ಆಯೋಜನೆ ಮಾಡಲಾಗಿತ್ತು.
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…