ರಾಷ್ಟ್ರೀಯ ಯುವ ದಿನಾಚರಣೆ: NCC ವಿದ್ಯಾರ್ಥಿಗಳಿಂದ ಮ್ಯಾರಥಾನ್ ಓಟ

ಜ.12ರಂದು ಸ್ವಾಮಿ ವಿವೇಕಾನಂದ ದಿನಾಚರಣೆ ಅಂಗವಾಗಿ‌ ರಾಷ್ಟ್ರೀಯ ಯುವ ದಿನವನ್ನಾಗಿ ಆಚರಣೆ  ಮಾಡಲಾಗುತ್ತದೆ. ಈ ಹಿನ್ನೆಲೆ ಚಿಕ್ಕಬಳ್ಳಾಪುರದ ನಾಗಾರ್ಜುನ ಕಾಲೇಜಿನ 5ನೇ ಕರ್ನಾಟಕ ಬಟಾಲಿಯನ್ ಎನ್‌ಸಿಸಿ ಸಹಯೋಗದಲ್ಲಿ ಮ್ಯಾರಥಾನ್ ಓಟವನ್ನು  ಆಯೋಜಿಸಲಾಗಿತ್ತು.

ಮ್ಯಾರಥಾನ್ ನಲ್ಲಿ ಸುಮಾರು 150ಕ್ಕೂ ಹೆಚ್ಚು ಎನ್‌ಸಿಸಿ ಕ್ಯಾಡೆಟ್ಸ್‌ಗಳು ಮತ್ತು ಸ್ವಯಂಸೇವಕರು ಉತ್ಸಾಹಭರಿತವಾಗಿ ಭಾಗವಹಿಸಿದ್ದರು. .

ಮ್ಯಾರಥಾನ್ ಬೆಳಿಗ್ಗೆ 8:30ಕ್ಕೆ ನಾಗರ್ಜುನ ಕಾಲೇಜು ಕ್ಯಾಂಪಸ್‌ನಿಂದ ಪ್ರಾರಂಭವಾಗಿ‌ ಕಾಲೇಜಿನಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಶ್ರೇಷ್ಠ ಇಂಜಿನಿಯರ್ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮಸ್ಥಳವಾದ ಮುದ್ದೆನಹಳ್ಳಿಯಲ್ಲಿಯವರೆಗೆ ಸಾಗಿತು.

ಈ ಕಾರ್ಯಕ್ರಮವು ಯುವಜನತೆಯ ಆರೋಗ್ಯವನ್ನು, ಆತ್ಮವಿಶ್ವಾಸವನ್ನು ಅಭಿವೃದ್ಧಿಪಡಿಸಲು ಆಯೋಜನೆ ಮಾಡಲಾಗಿತ್ತು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

1 day ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

4 days ago