ಯೋಗಪಟು ಜಾನ್ಹವಿ ಎಂ.ಆರ್ ರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಪದಕ ವಿಚೇತಳಾಗಿರುವ ಜಾನ್ಹವಿರವರಿಗೆ ದೊಡ್ಡಬಳ್ಳಾಪುರ ಜನತೆ ಅಭಿನಂದನೆಗಳನ್ನ ಸಲ್ಲಿಸಿದ್ದಾರೆ.
ನ.23 ರಿಂದ 28ರ ವರೆಗೆ ಅಸ್ಸಾಂನ ಗುಹವಾಟಿಯಲ್ಲಿ ನಡೆದ 48ನೇ ರಾಷ್ಟ್ರೀಯ ಯೋಗ ಚಾಂಪಿಯನ್ಶಿಪ್ ನಲ್ಲಿ 14 ರಿಂದ 16 ವರ್ಷ ಮಹಿಳಾ ವಿಭಾಗದಲ್ಲಿ ಬೆಳ್ಳಿ ಪದಕವನ್ನ ಪಡೆದಿದ್ದಾರೆ.
ಬೆಳ್ಳಿ ಪದಕ ಗೆದ್ದ ಜಾನ್ಹವಿ. ಎಂ. ಆರ್ ಅವರಿಗೆ ಕರ್ನಾಟಕ ರಾಜ್ಯ ಅಮೆಚೂರ್ ಯೋಗಾಸನ ಸ್ಪೋಟ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಜಿ.ಎನ್ ಕೃಷ್ಣಮೂರ್ತಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಮೆಚೂರ್ ಯೋಗಾಸನ ಸ್ಪೋಟ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಪ್ರೊಫೆಸರ್ ಎಂ.ಜಿ. ಅಮರನಾಥ್, ನಿಸರ್ಗ ಯೋಗಕೇಂದ್ರದ ಅಧ್ಯಕ್ಷರಾದ ಹೆಚ್. ಸಿ. ರವೀಂದ್ರ, ಕಾರ್ಯದರ್ಶಿ ಯೋಗ ನಟರಾಜ್, ಖಜಾಂಚಿ, ಶ್ಯಾಂಮಸುಂಧರ್ ಮತ್ತು ಯೋಗ ಶಿಕ್ಷಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಅಭಿನಂದನೆ ಸಲ್ಲಿಸಿದ್ದಾರೆ.
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…