ಯೋಗಪಟು ಜಾನ್ಹವಿ ಎಂ.ಆರ್ ರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಪದಕ ವಿಚೇತಳಾಗಿರುವ ಜಾನ್ಹವಿರವರಿಗೆ ದೊಡ್ಡಬಳ್ಳಾಪುರ ಜನತೆ ಅಭಿನಂದನೆಗಳನ್ನ ಸಲ್ಲಿಸಿದ್ದಾರೆ.
ನ.23 ರಿಂದ 28ರ ವರೆಗೆ ಅಸ್ಸಾಂನ ಗುಹವಾಟಿಯಲ್ಲಿ ನಡೆದ 48ನೇ ರಾಷ್ಟ್ರೀಯ ಯೋಗ ಚಾಂಪಿಯನ್ಶಿಪ್ ನಲ್ಲಿ 14 ರಿಂದ 16 ವರ್ಷ ಮಹಿಳಾ ವಿಭಾಗದಲ್ಲಿ ಬೆಳ್ಳಿ ಪದಕವನ್ನ ಪಡೆದಿದ್ದಾರೆ.
ಬೆಳ್ಳಿ ಪದಕ ಗೆದ್ದ ಜಾನ್ಹವಿ. ಎಂ. ಆರ್ ಅವರಿಗೆ ಕರ್ನಾಟಕ ರಾಜ್ಯ ಅಮೆಚೂರ್ ಯೋಗಾಸನ ಸ್ಪೋಟ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಜಿ.ಎನ್ ಕೃಷ್ಣಮೂರ್ತಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಮೆಚೂರ್ ಯೋಗಾಸನ ಸ್ಪೋಟ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಪ್ರೊಫೆಸರ್ ಎಂ.ಜಿ. ಅಮರನಾಥ್, ನಿಸರ್ಗ ಯೋಗಕೇಂದ್ರದ ಅಧ್ಯಕ್ಷರಾದ ಹೆಚ್. ಸಿ. ರವೀಂದ್ರ, ಕಾರ್ಯದರ್ಶಿ ಯೋಗ ನಟರಾಜ್, ಖಜಾಂಚಿ, ಶ್ಯಾಂಮಸುಂಧರ್ ಮತ್ತು ಯೋಗ ಶಿಕ್ಷಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಅಭಿನಂದನೆ ಸಲ್ಲಿಸಿದ್ದಾರೆ.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…