ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಏಳು ಮಂದಿ ಮಣ್ಣಿನ ಅಡಿ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದ್ದು, ಈಗಾಗಲೇ 4 ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಘಟನೆಯಲ್ಲಿ ಮೃತಪಟ್ಟವರಿಗೆ ತಲಾ ರೂ. 5 ಲಕ್ಷ ಪರಿಹಾರವನ್ನು ಸರ್ಕಾರ ಘೋಷಣೆ ಮಾಡಲಾಗಿದೆ.
ನಿರಂತರ ಮಳೆಯ ನಡುವೆಯೂ ರಕ್ಷಣಾ ಕಾರ್ಯಾಚರಣೆಯನ್ನೂ ಮುಂದುವರೆಸಲಾಗುತ್ತಿದ್ದು, ಉಳಿದ ಮೂವರಿಗಾಗಿ ಶೋಧ ನಡೆಸಲಾಗುತ್ತಿದೆ.
ಇದು ಅತ್ಯಂತ ದುರದೃಷ್ಟಕರ ಘಟನೆ. ಮೃತ ದುರ್ದೈವಿಗಳ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಸಿಎಂ ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ.
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…