ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಏಳು ಮಂದಿ ಮಣ್ಣಿನ ಅಡಿ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದ್ದು, ಈಗಾಗಲೇ 4 ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಘಟನೆಯಲ್ಲಿ ಮೃತಪಟ್ಟವರಿಗೆ ತಲಾ ರೂ. 5 ಲಕ್ಷ ಪರಿಹಾರವನ್ನು ಸರ್ಕಾರ ಘೋಷಣೆ ಮಾಡಲಾಗಿದೆ.
ನಿರಂತರ ಮಳೆಯ ನಡುವೆಯೂ ರಕ್ಷಣಾ ಕಾರ್ಯಾಚರಣೆಯನ್ನೂ ಮುಂದುವರೆಸಲಾಗುತ್ತಿದ್ದು, ಉಳಿದ ಮೂವರಿಗಾಗಿ ಶೋಧ ನಡೆಸಲಾಗುತ್ತಿದೆ.
ಇದು ಅತ್ಯಂತ ದುರದೃಷ್ಟಕರ ಘಟನೆ. ಮೃತ ದುರ್ದೈವಿಗಳ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಸಿಎಂ ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…