ಮುಂಬೈ : ನಿಧಾನಗತಿ ಹಾಗೂ ಬೌಲಿಂಗ್ ಸ್ನೇಹಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ಹಾಗೂ ಭಾರತ ತಂಡದ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ರಾಹುಲ್ ಹಾಗೂ ಜಡೇಜಾ ಅವರ ಭರ್ಜರಿ ಶತಕದ ಜೊತೆಯಾಟ ನೆರವಿನಿಂದ ಭಾರತ ಐದು ವಿಕೆಟ್ ಭರ್ಜರಿ ಗೆಲುವು ಪಡೆಯಿತು.
ನಾಯಕ ರೋಹಿತ್ ಶರ್ಮಾ ಅವರ ಅನಪಸ್ಥಿಯಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ ಉತ್ತಮ ನಿರ್ಧಾರ ಕೈಗೊಂಡರು, ನಾಯಕನ ನಂಬಿಕೆ ಉಳಿಸಿದ ಬೌಲಿಂಗ್ ವಿಭಾಗ ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡರು.
ಬ್ಯಾಟಿಂಗ್ ಆರಂಭಿಸಿದ ಪ್ರವಾಸಿ ತಂಡದ ಆರಂಭ ಉತ್ತಮವಾಗಿರಲಿಲ್ಲ, ಮೊಹಮ್ಮದ್ ಸಿರಾಜ್ ಅವರು ಮೊದಲ ಬಲಿ ಪಡಿದರು, ಆರಂಭಿಕ ಬ್ಯಾಟ್ಸ್ಮನ್ ಟ್ರಾವಿಸ್ ಹೆಡ್ ವಿಕೆಟ್ ಒಪ್ಪಿಸಿದರು, ನಂತರ ಬಂದ ಸ್ಟೀವನ್ ಸ್ಮಿತ್ ಹಾಗೂ ಮಿಚೆಲ್ ಮಾರ್ಷ್ ಜೋಡಿ ಉತ್ತಮ ರನ್ ಗಳಿಸಿದರು.
ಗುರಿ ಬೆನ್ನಟ್ಟಿದ ಭಾರತ ತಂಡ ಆರಂಭ ಉತ್ತಮವಾಗಿರಲಿಲ್ಲ ಇಶಾನ್ ಕಿಶನ್ (3), ವಿರಾಟ್ ಕೊಹ್ಲಿ (4), ಸೂರ್ಯಕುಮಾರ್ ಯಾದವ್ (0) ಬೇಗನೇ ವಿಕೆಟ್ ಒಪ್ಪಿಸಿದರು, ನಂತರ ಬಂದ ಕೆ. ಎಲ್. ರಾಹುಲ್ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಜೋಡಿ ಮುರಿಯದ ಐದನೇ ವಿಕೆಟ್ ಗೆ 189 ರನ್ ಗುರಿ ತಲುಪಿದರು.
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…