ಮುಂಬೈ : ನಿಧಾನಗತಿ ಹಾಗೂ ಬೌಲಿಂಗ್ ಸ್ನೇಹಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ಹಾಗೂ ಭಾರತ ತಂಡದ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ರಾಹುಲ್ ಹಾಗೂ ಜಡೇಜಾ ಅವರ ಭರ್ಜರಿ ಶತಕದ ಜೊತೆಯಾಟ ನೆರವಿನಿಂದ ಭಾರತ ಐದು ವಿಕೆಟ್ ಭರ್ಜರಿ ಗೆಲುವು ಪಡೆಯಿತು.
ನಾಯಕ ರೋಹಿತ್ ಶರ್ಮಾ ಅವರ ಅನಪಸ್ಥಿಯಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ ಉತ್ತಮ ನಿರ್ಧಾರ ಕೈಗೊಂಡರು, ನಾಯಕನ ನಂಬಿಕೆ ಉಳಿಸಿದ ಬೌಲಿಂಗ್ ವಿಭಾಗ ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡರು.
ಬ್ಯಾಟಿಂಗ್ ಆರಂಭಿಸಿದ ಪ್ರವಾಸಿ ತಂಡದ ಆರಂಭ ಉತ್ತಮವಾಗಿರಲಿಲ್ಲ, ಮೊಹಮ್ಮದ್ ಸಿರಾಜ್ ಅವರು ಮೊದಲ ಬಲಿ ಪಡಿದರು, ಆರಂಭಿಕ ಬ್ಯಾಟ್ಸ್ಮನ್ ಟ್ರಾವಿಸ್ ಹೆಡ್ ವಿಕೆಟ್ ಒಪ್ಪಿಸಿದರು, ನಂತರ ಬಂದ ಸ್ಟೀವನ್ ಸ್ಮಿತ್ ಹಾಗೂ ಮಿಚೆಲ್ ಮಾರ್ಷ್ ಜೋಡಿ ಉತ್ತಮ ರನ್ ಗಳಿಸಿದರು.
ಗುರಿ ಬೆನ್ನಟ್ಟಿದ ಭಾರತ ತಂಡ ಆರಂಭ ಉತ್ತಮವಾಗಿರಲಿಲ್ಲ ಇಶಾನ್ ಕಿಶನ್ (3), ವಿರಾಟ್ ಕೊಹ್ಲಿ (4), ಸೂರ್ಯಕುಮಾರ್ ಯಾದವ್ (0) ಬೇಗನೇ ವಿಕೆಟ್ ಒಪ್ಪಿಸಿದರು, ನಂತರ ಬಂದ ಕೆ. ಎಲ್. ರಾಹುಲ್ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಜೋಡಿ ಮುರಿಯದ ಐದನೇ ವಿಕೆಟ್ ಗೆ 189 ರನ್ ಗುರಿ ತಲುಪಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…