ಮುಂಬೈ : ನಿಧಾನಗತಿ ಹಾಗೂ ಬೌಲಿಂಗ್ ಸ್ನೇಹಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ಹಾಗೂ ಭಾರತ ತಂಡದ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ರಾಹುಲ್ ಹಾಗೂ ಜಡೇಜಾ ಅವರ ಭರ್ಜರಿ ಶತಕದ ಜೊತೆಯಾಟ ನೆರವಿನಿಂದ ಭಾರತ ಐದು ವಿಕೆಟ್ ಭರ್ಜರಿ ಗೆಲುವು ಪಡೆಯಿತು.
ನಾಯಕ ರೋಹಿತ್ ಶರ್ಮಾ ಅವರ ಅನಪಸ್ಥಿಯಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ ಉತ್ತಮ ನಿರ್ಧಾರ ಕೈಗೊಂಡರು, ನಾಯಕನ ನಂಬಿಕೆ ಉಳಿಸಿದ ಬೌಲಿಂಗ್ ವಿಭಾಗ ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡರು.
ಬ್ಯಾಟಿಂಗ್ ಆರಂಭಿಸಿದ ಪ್ರವಾಸಿ ತಂಡದ ಆರಂಭ ಉತ್ತಮವಾಗಿರಲಿಲ್ಲ, ಮೊಹಮ್ಮದ್ ಸಿರಾಜ್ ಅವರು ಮೊದಲ ಬಲಿ ಪಡಿದರು, ಆರಂಭಿಕ ಬ್ಯಾಟ್ಸ್ಮನ್ ಟ್ರಾವಿಸ್ ಹೆಡ್ ವಿಕೆಟ್ ಒಪ್ಪಿಸಿದರು, ನಂತರ ಬಂದ ಸ್ಟೀವನ್ ಸ್ಮಿತ್ ಹಾಗೂ ಮಿಚೆಲ್ ಮಾರ್ಷ್ ಜೋಡಿ ಉತ್ತಮ ರನ್ ಗಳಿಸಿದರು.
ಗುರಿ ಬೆನ್ನಟ್ಟಿದ ಭಾರತ ತಂಡ ಆರಂಭ ಉತ್ತಮವಾಗಿರಲಿಲ್ಲ ಇಶಾನ್ ಕಿಶನ್ (3), ವಿರಾಟ್ ಕೊಹ್ಲಿ (4), ಸೂರ್ಯಕುಮಾರ್ ಯಾದವ್ (0) ಬೇಗನೇ ವಿಕೆಟ್ ಒಪ್ಪಿಸಿದರು, ನಂತರ ಬಂದ ಕೆ. ಎಲ್. ರಾಹುಲ್ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಜೋಡಿ ಮುರಿಯದ ಐದನೇ ವಿಕೆಟ್ ಗೆ 189 ರನ್ ಗುರಿ ತಲುಪಿದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…