ಮುಂಬೈ : ನಿಧಾನಗತಿ ಹಾಗೂ ಬೌಲಿಂಗ್ ಸ್ನೇಹಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ಹಾಗೂ ಭಾರತ ತಂಡದ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ರಾಹುಲ್ ಹಾಗೂ ಜಡೇಜಾ ಅವರ ಭರ್ಜರಿ ಶತಕದ ಜೊತೆಯಾಟ ನೆರವಿನಿಂದ ಭಾರತ ಐದು ವಿಕೆಟ್ ಭರ್ಜರಿ ಗೆಲುವು ಪಡೆಯಿತು.
ನಾಯಕ ರೋಹಿತ್ ಶರ್ಮಾ ಅವರ ಅನಪಸ್ಥಿಯಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ ಉತ್ತಮ ನಿರ್ಧಾರ ಕೈಗೊಂಡರು, ನಾಯಕನ ನಂಬಿಕೆ ಉಳಿಸಿದ ಬೌಲಿಂಗ್ ವಿಭಾಗ ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡರು.
ಬ್ಯಾಟಿಂಗ್ ಆರಂಭಿಸಿದ ಪ್ರವಾಸಿ ತಂಡದ ಆರಂಭ ಉತ್ತಮವಾಗಿರಲಿಲ್ಲ, ಮೊಹಮ್ಮದ್ ಸಿರಾಜ್ ಅವರು ಮೊದಲ ಬಲಿ ಪಡಿದರು, ಆರಂಭಿಕ ಬ್ಯಾಟ್ಸ್ಮನ್ ಟ್ರಾವಿಸ್ ಹೆಡ್ ವಿಕೆಟ್ ಒಪ್ಪಿಸಿದರು, ನಂತರ ಬಂದ ಸ್ಟೀವನ್ ಸ್ಮಿತ್ ಹಾಗೂ ಮಿಚೆಲ್ ಮಾರ್ಷ್ ಜೋಡಿ ಉತ್ತಮ ರನ್ ಗಳಿಸಿದರು.
ಗುರಿ ಬೆನ್ನಟ್ಟಿದ ಭಾರತ ತಂಡ ಆರಂಭ ಉತ್ತಮವಾಗಿರಲಿಲ್ಲ ಇಶಾನ್ ಕಿಶನ್ (3), ವಿರಾಟ್ ಕೊಹ್ಲಿ (4), ಸೂರ್ಯಕುಮಾರ್ ಯಾದವ್ (0) ಬೇಗನೇ ವಿಕೆಟ್ ಒಪ್ಪಿಸಿದರು, ನಂತರ ಬಂದ ಕೆ. ಎಲ್. ರಾಹುಲ್ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಜೋಡಿ ಮುರಿಯದ ಐದನೇ ವಿಕೆಟ್ ಗೆ 189 ರನ್ ಗುರಿ ತಲುಪಿದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…