ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ: ಕೇವಲ 30ರೂ.ಗೆ ಹೊಟ್ಟೆ‌ ತುಂಬಾ ಊಟ

ಕನ್ನಡಿಗರ ರಕ್ಷಣಾ ವೇದಿಕೆ(ಕನ್ನಡಿಗರ ಬಣ) ವತಿಯಿಂದ ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆಗೆ ನಗರದ ಕನ್ನಡ ಜಾಗೃತ ಭವನದ ಬಳಿ ಚಾಲನೆ ನೀಡಲಾಯಿತು.

ನಗರದಲ್ಲಿನ ಬಡ ಬಗ್ಗರು, ಕೂಲಿ ಕಾರ್ಮಿಕರು, ನೇಕಾರ ಕಾರ್ಮಿಕರು, ತಾಲ್ಲೂಕು ಕಚೇರಿ, ಕೋರ್ಟ್ ಕೆಲಸಕ್ಕೆ ಬರುವಂತ ಗ್ರಾಮೀಣ ಭಾಗದ ಜನರಿಗೆ ಒಂದೊತ್ತಿನ ಊಟಕ್ಕೂ ಪರದಾಡುವಂತ ಪರಿಸ್ಥಿತಿ ಇದೆ. ಇದನ್ನು ಮನಗೊಂಡು ಉತ್ತಮ ಗುಣಮಟ್ಟದ ಆಹಾರವನ್ನು ಕೇವಲ 30ರೂ. ದರದಲ್ಲಿ ಎರಡು ಚಪಾತಿ, ಅನ್ನ-ಸಾರು, ಪಲ್ಯ, ಮಜ್ಜಿಗೆ ನೀಡಲಾಗುತ್ತಿದೆ. ಇತರೆ ಕಡೆಗಳಲ್ಲಿ ಊಟ ಬೇಕೆಂದರೆ ದುಬಾರಿ ದರ ತೆರಬೇಕು. ಹೆಚ್ಚು ಹಣ ಕೊಟ್ಟರೂ ಗುಣಮಟ್ಟ ಮಾತ್ರ ಅಷ್ಟಕ್ಕಷ್ಟೆ. ಆದರೆ ಇಲ್ಲಿ ಕಡಿಮೆ ದರದಲ್ಲಿ, ಗುಣಮಟ್ಟದ ಆಹಾರ ಪೂರೈಕೆಗೆ ಒತ್ತು ನೀಡಲಾಗುತ್ತಿದೆ.

ಪ್ರತಿನಿತ್ಯ ಅಡುಗೆ ಜವಾಬ್ದಾರಿ ವಹಿಸಿಕೊಂಡಿರುವ ಖಜಾಂಚಿ ಚೇತನ್ ಗೌಡ ಮಾತನಾಡಿ, ಕನಿಷ್ಠ ಬೆಲೆಗೆ ಸಾರ್ವಜನಿಕರಿಗೆ ಉತ್ತಮ ಗುಣಮಟ್ಡದ ಆಹಾರವನ್ನು ನೀಡಬೇಕು ಎಂಬ ಕಾರಣಕ್ಕೆ ಕೇವಲ 30ರೂ. ದರದಲ್ಲಿ ಎರಡು ಚಪಾತಿ, ಅನ್ನ-ಸಾರು, ಮಜ್ಜಿಗೆ ನೀಡಲಾಗುತ್ತಿದೆ. ಯಾವುದೇ ಲಾಭಕ್ಕಾಗಿ ಈ ಸಮಾಜಮುಖಿ ಕೆಲಸ ಮಾಡುತ್ತಿಲ್ಲ ಬದಲಾಗಿ ಬಡಬಗ್ಗರ ಹೊಟ್ಟೆ ತುಂಬಿಸುವ ಉದ್ದೇಶದಿಂದ ಈ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು.

Ramesh Babu

Journalist

Recent Posts

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

15 minutes ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

6 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

17 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

18 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

18 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

19 hours ago