ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್ಸೆಟ್ ಸಂಸ್ಥೆಗೆ ಇಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ, ಭಾರತ ಸರ್ಕಾರ ಇಲ್ಲಿಂದ ರಾಷ್ಟ್ರೀಯ ಮಟ್ಟದ ವೀಕ್ಷಣಾ ತಂಡದ ಸದಸ್ಯರಾದ ಡಾ. ಎಸ್. ದಯಾಕರ್ ರೆಡ್ಡಿ ಅವರು ಭೇಟಿ ನೀಡಿ, ಸಂಸ್ಥೆಯಲ್ಲಿ ನಡೆಯುತ್ತಿರುವ ಕೌಶಲ್ಯಾಧಾರಿತ ತರಬೇತಿಗಳು ಹಾಗೂ ಸಂಸ್ಥೆಯ ಕಾರ್ಯಚಟುವಟಿಕೆಯನ್ನು ಪರಿಶೀಲಿಸಿದರಲ್ಲದೆ, ಸಂಸ್ಥೆಯಲ್ಲಿ ನಡೆಯುತ್ತಿದ್ದ ಕೌಶಲ್ಯಾಧಾರಿತ ತರಬೇತಿಯಾದ ಲಘುವಾಹನ ಚಾಲನಾ ತರಬೇತಿಯ ಶಿಬಿರಾರ್ಥಿಗಳೊಂದಿಗೆ ಚರ್ಚೆಯನ್ನು ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಎಪಿಓ ನಾಗಮಣಿ, ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ, ನೆಲಮಂಗಲ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀನಾರಾಯಣ, ಜಿಲ್ಲಾ ಪಂಚಾಯಿತಿ ಡಿಪಿಎಂ ಮಂಜುಳಾ, ಡಿಎಂ ಅಶೋಕ್, ರುಡ್ಸೆಟ್ ಸಂಸ್ಥೆಯ ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…