ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್ಸೆಟ್ ಸಂಸ್ಥೆಗೆ ಇಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ, ಭಾರತ ಸರ್ಕಾರ ಇಲ್ಲಿಂದ ರಾಷ್ಟ್ರೀಯ ಮಟ್ಟದ ವೀಕ್ಷಣಾ ತಂಡದ ಸದಸ್ಯರಾದ ಡಾ. ಎಸ್. ದಯಾಕರ್ ರೆಡ್ಡಿ ಅವರು ಭೇಟಿ ನೀಡಿ, ಸಂಸ್ಥೆಯಲ್ಲಿ ನಡೆಯುತ್ತಿರುವ ಕೌಶಲ್ಯಾಧಾರಿತ ತರಬೇತಿಗಳು ಹಾಗೂ ಸಂಸ್ಥೆಯ ಕಾರ್ಯಚಟುವಟಿಕೆಯನ್ನು ಪರಿಶೀಲಿಸಿದರಲ್ಲದೆ, ಸಂಸ್ಥೆಯಲ್ಲಿ ನಡೆಯುತ್ತಿದ್ದ ಕೌಶಲ್ಯಾಧಾರಿತ ತರಬೇತಿಯಾದ ಲಘುವಾಹನ ಚಾಲನಾ ತರಬೇತಿಯ ಶಿಬಿರಾರ್ಥಿಗಳೊಂದಿಗೆ ಚರ್ಚೆಯನ್ನು ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಎಪಿಓ ನಾಗಮಣಿ, ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ, ನೆಲಮಂಗಲ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀನಾರಾಯಣ, ಜಿಲ್ಲಾ ಪಂಚಾಯಿತಿ ಡಿಪಿಎಂ ಮಂಜುಳಾ, ಡಿಎಂ ಅಶೋಕ್, ರುಡ್ಸೆಟ್ ಸಂಸ್ಥೆಯ ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…