ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್ಸೆಟ್ ಸಂಸ್ಥೆಗೆ ಇಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ, ಭಾರತ ಸರ್ಕಾರ ಇಲ್ಲಿಂದ ರಾಷ್ಟ್ರೀಯ ಮಟ್ಟದ ವೀಕ್ಷಣಾ ತಂಡದ ಸದಸ್ಯರಾದ ಡಾ. ಎಸ್. ದಯಾಕರ್ ರೆಡ್ಡಿ ಅವರು ಭೇಟಿ ನೀಡಿ, ಸಂಸ್ಥೆಯಲ್ಲಿ ನಡೆಯುತ್ತಿರುವ ಕೌಶಲ್ಯಾಧಾರಿತ ತರಬೇತಿಗಳು ಹಾಗೂ ಸಂಸ್ಥೆಯ ಕಾರ್ಯಚಟುವಟಿಕೆಯನ್ನು ಪರಿಶೀಲಿಸಿದರಲ್ಲದೆ, ಸಂಸ್ಥೆಯಲ್ಲಿ ನಡೆಯುತ್ತಿದ್ದ ಕೌಶಲ್ಯಾಧಾರಿತ ತರಬೇತಿಯಾದ ಲಘುವಾಹನ ಚಾಲನಾ ತರಬೇತಿಯ ಶಿಬಿರಾರ್ಥಿಗಳೊಂದಿಗೆ ಚರ್ಚೆಯನ್ನು ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಎಪಿಓ ನಾಗಮಣಿ, ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ, ನೆಲಮಂಗಲ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀನಾರಾಯಣ, ಜಿಲ್ಲಾ ಪಂಚಾಯಿತಿ ಡಿಪಿಎಂ ಮಂಜುಳಾ, ಡಿಎಂ ಅಶೋಕ್, ರುಡ್ಸೆಟ್ ಸಂಸ್ಥೆಯ ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…