ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್ಸೆಟ್ ಸಂಸ್ಥೆಯ ಆವರಣದಲ್ಲಿಂದು “77ನೇ ಸ್ವಾತಂತ್ರ್ಯೋತ್ಸವ” ಕಾರ್ಯಕ್ರಮದ ಅಂಗವಾಗಿ ಯೋಗ ಶಿಕ್ಷಕರಾದ ಮೋಹನ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ವಂದನೆಯನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ರುಡ್ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ರವೀಂದ್ರ, ಉಪನ್ಯಾಸಕಿ ವಿದ್ಯಾ ಹೊಸಮನಿ, ಅತಿಥಿ ಉಪನ್ಯಾಸಕಿ ವಿಜಯಲಕ್ಷ್ಮೀ, ಹಿರಿಯ ಕಚೇರಿ ಸಹಾಯಕ ಅರುಣ್ಕುಮಾರ್, ಕಚೇರಿ ಸಿಬ್ಬಂದಿಗಳು ಸೇರಿದಂತೆ ಅಣಬೆ ಬೇಸಾಯ ತರಬೇತಿಯ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…