ದೊಡ್ಡಬಳ್ಳಾಪುರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಇಂದು ಅಂದಾಜು ರೂ. 7 ಕೋಟಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಧೀರಜ್ಮುನಿರಾಜ್ ಗುದ್ದಲಿ ಪೂಜೆ ನೆರವೇರಿಸಿದರು.
ಗುಂಡಮಗೆರೆ ಗ್ರಾಮದಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಆರೂಡಿ ಆಸ್ಪತ್ರೆಯಲ್ಲಿ ಹೊಸ ಮೀಟಿಂಗ್ ಹಾಲ್ ನಿರ್ಮಾಣ, ಅಂಬೆಡ್ಕರ್ ಭವನ ನಿರ್ಮಾಣ ಭಕ್ತರಹಳ್ಳಿ, ಕಾಮನ ಅಗ್ರಹಾರ ಮೂಲಕವಾಗಿ ಚಿಕ್ಕಮಂಕನಾಳಕ್ಕೆ ತಲುಪುವ NH 207 | ವರೆಗೆ ರಸ್ತೆ ಅಭಿವೃದ್ಧಿ, ಅಕ್ಕತಮ್ಮನಹಳ್ಳಿಯಿಂದ ಲಿಂಗಾಪುರ ರಸ್ತೆ ನಿರ್ವಹಣೆ, ಕೋಡಿಗೆಹಳ್ಳಿಯಿಂದ ಕನಕೇನಹಳ್ಳಿವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ, ಬೈರಸಂದ್ರಪಾಳ್ಯ ಸಿ.ಸಿ ರಸ್ತೆ ಅಭಿವೃದ್ಧಿ, ದೊಡ್ಡತುಮಕೂರು ಸಿ.ಸಿ ರಸ್ತೆ ಅಭಿವೃದ್ಧಿ, ಕರೀಂಸೊನಹಳ್ಳಿ ಕಾಲೋನಿಯ ಸಿ.ಸಿ ರಸ್ತೆ ಅಭಿವೃದ್ಧಿ, ಅಂಜನ್ ಮೂರ್ತಿ ನಗರ ಕಾಲೋನಿಯಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ, ಕನಸವಾಡಿ ಗ್ರಾಮ ಪಂಚಾಯಿತಿಯ, ಮಾರಸಂದ್ರ ಕಾಲೋನಿ ಪರಿಮಿತಿಯಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಧೀರಜ್ ಮುನಿರಾಜ್ ಗುದ್ದಲಿ ಪೂಜೆ ನೆರವೇರಿಸಿದರು.
ಈ ಕಾಮಗಾರಿಗಳು ಮುಂದಿನ ದಿನಗಳಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮೂಲಸೌಕರ್ಯಕ್ಕೆ ಮೆರುಗು ನೀಡಲಿದೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ಈ ಸಂದರ್ಭದಲ್ಲಿ ಟಿವಿ ಲಕ್ಷ್ಮೀನಾರಾಯಣ್, ತಾಲೂಕು ಬಿಜೆಪಿ ಅಧ್ಯಕ್ಷರಾದ ನಾಗೇಶ್, ಅಶ್ವಥ್ ನಾರಾಯಣಸ್ವಾಮಿ, ಕಾಂತರಾಜು, ಗ್ರಾಮ್ ಪಂಚಾಯತಿ ಅಧ್ಯಕ್ಷರು ಸದಸ್ಯರು ಮುಖಂಡರು ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…