ಮೃತ ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು, ಆ ಹೆಣ್ಣು ಮಗಳಿಗೆ ಹಾಗೂ ಆಕೆ ಹೊಟ್ಟೆಯಲ್ಲಿರುವ ಮಗುವಿಗೆ ಮೊದಲು ನ್ಯಾಯ ಸಿಗಬೇಕು ಎಂದು ನಟ ಕಿಚ್ಚ ಸುದೀಪ್ ಅವರು ಹೇಳಿದ್ದಾರೆ.
ಸತ್ಯಾಸತ್ಯತೆ ಹೊರತರಲು ಮಾಧ್ಯಮ ಮತ್ತು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಈ ಪ್ರಕರಣದ ಕುರಿತ ತನಿಖೆ ನಿಸ್ಪಕ್ಷಪಾತವಾಗಿ ನಡೆಯಲಿ. ಕಾನೂನಿನ ಮೇಲೆ ಜನರಿಗೆ ನಂಬಿಕೆ ಬರುವಂತೆ ಆಗಲಿ ಎಂದು ಹೇಳಿದ್ದಾರೆ.
ನಾವು ಅವರ ಪರ, ಇವರ ಪರ ಅಂತ ಮಾತನಾಡಿದರೆ ತಪ್ಪಾಗುತ್ತದೆ. ವಿರೋಧವಾಗಿ ಮಾತಾಡಿದರು ತಪ್ಪಾಗುತ್ತದೆ. ಆದರೆ, ಬಾಳಿ ಬದುಕಬೇಕಾಗಿದ್ದ ಮೃತ ರೇಣುಕಾ ಸ್ವಾಮಿಗೆ, ಆ ಹುಟ್ಟುವ ಮಗುವಿಗೆ ನ್ಯಾಯ ಸಿಗಬೇಕು. ಜೊತೆಗೆ ನ್ಯಾಯದ ಮೇಲೆ ಎಲ್ಲರಿಗೂ ನಂಬಿಕೆ ಮೂಡಬೇಕು ಎಂದು ತಿಳಿಸಿದ್ದಾರೆ.
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…