ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜಾಮೀನು ರದ್ದಾಗಿದೆ. ಕಳೆದ ವರ್ಷ ದೀಪಾವಳಿ ಸಮಯದಲ್ಲಿ ಹೈಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿ ಹಲವು ಮಂದಿಗೆ ಜಾಮೀನು ನೀಡಿತ್ತು. ಇದೀಗ ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿದೆ.
ಹೈಕೋರ್ಟ್ ಆದೇಶದ ಲೋಪವನ್ನು ಎತ್ತಿ ತೋರಿಸಿದ ಸುಪ್ರೀಂಕೋರ್ಟ್, ಸಾಕ್ಷ್ಯಗಳನ್ನು ಕೂಲಂಕಷವಾಗಿ ಪರಿಶೀಲಿಸುವಂತೆ ಆದೇಶಿಸಿ 7 ಮಂದಿಗೆ ಇಂದು ಬಿಗ್ ಶಾಕ್ ನೀಡಿದೆ.
ದರ್ಶನ್ ಮತ್ತೆ ಜೈಲು ಸೇರಲಿದ್ದಾರೆ. ಇದು ನಟ ದರ್ಶನ್ ಹಾಗೂ ಅಭಿಮಾನಿಗಳಿಗೆ ದೊಡ್ಡ ಶಾಕ್ ಆಗಿದೆ.
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…