ನಟ ದರ್ಶನ್ ಅಂಡ್ ಗ್ಯಾಂಗ್ನಿಂದ ಭೀಕರವಾಗಿ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬಕ್ಕೆ ಹಳ್ಳಿ ರೈತ ಅಂಬರೀಶ್ ಸಂತ್ವಾನ ಹೇಳಿದರು.
ರೇಣುಕಾಸ್ವಾಮಿ ಕೊಲೆ ಅಮಾನವೀಯ ಕೃತ್ಯವಾಗಿದೆ. ಈ ಪ್ರಕರಣವನ್ನು ಎಲ್ಲರೂ ಖಂಡಿಸಬೇಕಾದ ಅಗತ್ಯವಿದೆ. ಇತ್ತೀಚೆಗೆ ಇಂಥ ಘಟನೆಗಳು ಬಹಳ ಕಡೆ ನಡೆಯುತ್ತಿರುವುದು ಆತಂಕ ಮೂಡಿಸಿದೆ. ಯಾವುದೇ ಪಕ್ಷದ ಸರ್ಕಾರವಿರಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು. ಈ ಪ್ರಕರಣದಲ್ಲಿ ಪೊಲೀಸರ ಕಾರ್ಯಾಚರಣೆ ಮೆಚ್ಚುಗೆಗೆ ಪಾತ್ರವಾಗಿದೆ. ಆದರೇನು ಮಾಡುವುದು ಕುಟುಂಬಕ್ಕೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು ಪತ್ನಿ, ಪೋಷಕರು ಕಣ್ಣೀರ ಕಡಲಲ್ಲಿ ಮುಳುಗಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ಸರ್ಕಾರದಿಂದ ನೆರವು ಮಾತ್ರವಲ್ಲ, ಪತ್ನಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು. ಎಂದು ಹಳ್ಳಿ ರೈತ ಅಂಬರೀಶ್ ಅವರು ಸರ್ಕಾರಕ್ಕೆ ಒತ್ತಾಯಿಸಿದರು.
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…