ನಟ ದರ್ಶನ್ ಅಂಡ್ ಗ್ಯಾಂಗ್ನಿಂದ ಭೀಕರವಾಗಿ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬಕ್ಕೆ ಹಳ್ಳಿ ರೈತ ಅಂಬರೀಶ್ ಸಂತ್ವಾನ ಹೇಳಿದರು.
ರೇಣುಕಾಸ್ವಾಮಿ ಕೊಲೆ ಅಮಾನವೀಯ ಕೃತ್ಯವಾಗಿದೆ. ಈ ಪ್ರಕರಣವನ್ನು ಎಲ್ಲರೂ ಖಂಡಿಸಬೇಕಾದ ಅಗತ್ಯವಿದೆ. ಇತ್ತೀಚೆಗೆ ಇಂಥ ಘಟನೆಗಳು ಬಹಳ ಕಡೆ ನಡೆಯುತ್ತಿರುವುದು ಆತಂಕ ಮೂಡಿಸಿದೆ. ಯಾವುದೇ ಪಕ್ಷದ ಸರ್ಕಾರವಿರಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು. ಈ ಪ್ರಕರಣದಲ್ಲಿ ಪೊಲೀಸರ ಕಾರ್ಯಾಚರಣೆ ಮೆಚ್ಚುಗೆಗೆ ಪಾತ್ರವಾಗಿದೆ. ಆದರೇನು ಮಾಡುವುದು ಕುಟುಂಬಕ್ಕೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು ಪತ್ನಿ, ಪೋಷಕರು ಕಣ್ಣೀರ ಕಡಲಲ್ಲಿ ಮುಳುಗಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ಸರ್ಕಾರದಿಂದ ನೆರವು ಮಾತ್ರವಲ್ಲ, ಪತ್ನಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು. ಎಂದು ಹಳ್ಳಿ ರೈತ ಅಂಬರೀಶ್ ಅವರು ಸರ್ಕಾರಕ್ಕೆ ಒತ್ತಾಯಿಸಿದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…