ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, 35 ಯುವತಿಯರು ಸೇರಿದಂತೆ 115 ಜನರನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು ದಕ್ಷಿಣ ತಾಲೂಕಿನ ದೇವಿಗೆರೆ ಕ್ರಾಸ್ ಬಳಿ ಇರುವ ಅಯಾನಾ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದಾಗ ಬೆಂಗಳೂರು ದಕ್ಷಿಣ ಎಸ್ ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ವಶಕ್ಕೆ ಪಡೆದ 115 ಜರಿಗೂ ಬೆಂಗಳೂರು ದಕ್ಷಿಣ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಲಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರು ತಂಪಾದ ವಾತಾವರಣ ಹಾಗೂ ಉದ್ಯಾನಗಳಿಗೆ ಮಾತ್ರವಲ್ಲದೇ ಪ್ರತಿಭೆಗಳಿಗೂ ಹೆಸರುವಾಸಿಯಾಗಿದೆ. ವಿವಿಧ ರಾಜ್ಯಗಳಿಂದ ಉದ್ಯೋಗ ಅರಸಿ ನಗರಕ್ಕೆ ಲಕ್ಷಾಂತರ ಜನರು ವಲಸೆ ಬರುತ್ತಾರೆ. ಆದರೆ ನಗರದ ಸುತ್ತಮುತ್ತ ಪಾರ್ಟಿಗಳ ಹೆಸರಿನಲ್ಲಿ ಬೆಂಗಳೂರಿನ ಘನತೆಗೆ ಮಸಿ ಬಳಿಯಲಾಗುತ್ತಿದೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…