ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, 35 ಯುವತಿಯರು ಸೇರಿದಂತೆ 115 ಜನರನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು ದಕ್ಷಿಣ ತಾಲೂಕಿನ ದೇವಿಗೆರೆ ಕ್ರಾಸ್ ಬಳಿ ಇರುವ ಅಯಾನಾ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದಾಗ ಬೆಂಗಳೂರು ದಕ್ಷಿಣ ಎಸ್ ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ವಶಕ್ಕೆ ಪಡೆದ 115 ಜರಿಗೂ ಬೆಂಗಳೂರು ದಕ್ಷಿಣ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಲಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರು ತಂಪಾದ ವಾತಾವರಣ ಹಾಗೂ ಉದ್ಯಾನಗಳಿಗೆ ಮಾತ್ರವಲ್ಲದೇ ಪ್ರತಿಭೆಗಳಿಗೂ ಹೆಸರುವಾಸಿಯಾಗಿದೆ. ವಿವಿಧ ರಾಜ್ಯಗಳಿಂದ ಉದ್ಯೋಗ ಅರಸಿ ನಗರಕ್ಕೆ ಲಕ್ಷಾಂತರ ಜನರು ವಲಸೆ ಬರುತ್ತಾರೆ. ಆದರೆ ನಗರದ ಸುತ್ತಮುತ್ತ ಪಾರ್ಟಿಗಳ ಹೆಸರಿನಲ್ಲಿ ಬೆಂಗಳೂರಿನ ಘನತೆಗೆ ಮಸಿ ಬಳಿಯಲಾಗುತ್ತಿದೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…