Categories: ರಾಜ್ಯ

ರೈತನ ಮೇಲೆ ಚಿರತೆ ದಾಳಿ: ಜಮೀನಿಗೆ ನೀರು ಹಾಯಿಸಲು ಹೋಗುತ್ತಿದ್ದ ವೇಳೆ ದಾಳಿ: ಅದೃಷ್ಟವಶಾತ್ ಪ್ರಾಣಾಪಯದಿಂದ ಪಾರಾಗಿರುವ ರೈತ

ಜಮೀನಿಗೆ ನೀರು ಹಾಯಿಸಲು ಹೋಗುತ್ತಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿ ಗಾಯಪಡಿಸಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ದೊಡ್ಡಗಾಡಿಗನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ವೆಂಕಟೇಶ್, ಚಿರತೆ ದಾಳಿಯಿಂದ ಗಾಯಗೊಂಡಿರುವ ರೈತ. ಕೂಡಲೇ ಪಟ್ಟಣದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಲೆ, ಮುಖ, ಸೇರಿದಂತೆ ಹಲವು ಕಡೆ ಚಿರತೆ ದಾಳಿಯಿಂದ ರೈತನಿಗೆ ಗಾಯಗಳಾಗಿವೆ. ಚಿರತೆ ಹಾವಳಿಯ ಬಗ್ಗೆ ಅರಣ್ಯ ಇಲಾಖೆಗೆ ದೂರು ಕೊಟ್ಟಿದ್ದರು ನಿರ್ಲಕ್ಷ್ಯ ವಹಿಸಿರುವ ಕುರಿತು ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

53 minutes ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

58 minutes ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

3 hours ago

ಅಬಕಾರಿ ಡಿಸಿ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ : ಅಕ್ರಮ ಆಸ್ತಿ ಕಂಡು ಬೆಚ್ಚಿದ ಅಧಿಕಾರಿಗಳು.!

ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…

6 hours ago

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ.!

ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…

6 hours ago

ಎ.ಬಿ.ಬಸವರಾಜುಗೆ ಸಿಕ್ತು ಪೋಸ್ಟಿಂಗ್: ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ನೇಮಕ

ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…

11 hours ago