ಜಮೀನಿಗೆ ನೀರು ಹಾಯಿಸಲು ಹೋಗುತ್ತಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿ ಗಾಯಪಡಿಸಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ದೊಡ್ಡಗಾಡಿಗನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ವೆಂಕಟೇಶ್, ಚಿರತೆ ದಾಳಿಯಿಂದ ಗಾಯಗೊಂಡಿರುವ ರೈತ. ಕೂಡಲೇ ಪಟ್ಟಣದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಲೆ, ಮುಖ, ಸೇರಿದಂತೆ ಹಲವು ಕಡೆ ಚಿರತೆ ದಾಳಿಯಿಂದ ರೈತನಿಗೆ ಗಾಯಗಳಾಗಿವೆ. ಚಿರತೆ ಹಾವಳಿಯ ಬಗ್ಗೆ ಅರಣ್ಯ ಇಲಾಖೆಗೆ ದೂರು ಕೊಟ್ಟಿದ್ದರು ನಿರ್ಲಕ್ಷ್ಯ ವಹಿಸಿರುವ ಕುರಿತು ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದ್ದಾರೆ.
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…
ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…
ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…
ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…